ಜ್ಯೋತಿಷ್ಯ

ಶನಿವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

329

ಇಂದು ಶನಿವಾರ,  17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ.  ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ವೃಷಭ:-

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಮಿಥುನ:

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಕಟಕ :-

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

 ಸಿಂಹ:

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ಕನ್ಯಾ :-

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ತುಲಾ:

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ  ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ವೃಶ್ಚಿಕ :-

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಧನಸ್ಸು:

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ಮಕರ :-

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಕುಂಭ:-

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮೀನ:-

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…