News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

2466

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಯಶಸ್ವಿ 100 ಎಪಿಸೋಡ್…

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್‌ ಪಾಯಿಂಟ್‌ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಪಾತ್ರದಾರಿ ಅನಾಥ ಹುಡುಗ…

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ಅಮೋಘ ಅಭಿನಯ…

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.

ಸುನೀಲ್ ಬೆಳೆದಿದ್ದು ಈ ಅನಾಥಾಶ್ರಮದಲ್ಲಿ…

ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ಯಕ್ಷಗಾನ…

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಮಹಾತ್ಮನ ಬಗ್ಗೆ ಗೊತ್ತಿಲ್ಲ…

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಸುದ್ದಿ

    MNC ಕಂಪನಿಯಲ್ಲಿ ಕೆಲಸ ಮಾಡ್ತಿರೋ ಈ ಜೋಡಿ ಪುಟ್‌ಪಾತ್‌ ಮೇಲೆ ತಿಂಡಿ ಮಾರೋದ್ಯಾಕೆ ಅಂತ ಕಾರಣಾ ಗೊತ್ತಾ..?ತಿಳಿದರೆ ಅಚ್ಚರಿಯಂತು ಗ್ಯಾರಂಟಿ..,!

    ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…

  • ಉಪಯುಕ್ತ ಮಾಹಿತಿ

    ದಯವಿಟ್ಟು ಊಟ ತಿಂದ ತಕ್ಷಣ ಈ 5 ತಪ್ಪುಗಳನ್ನು ಮಾಡಲೇಬೇಡಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…