News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

2470

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಯಶಸ್ವಿ 100 ಎಪಿಸೋಡ್…

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್‌ ಪಾಯಿಂಟ್‌ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಪಾತ್ರದಾರಿ ಅನಾಥ ಹುಡುಗ…

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ಅಮೋಘ ಅಭಿನಯ…

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.

ಸುನೀಲ್ ಬೆಳೆದಿದ್ದು ಈ ಅನಾಥಾಶ್ರಮದಲ್ಲಿ…

ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ಯಕ್ಷಗಾನ…

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಮಹಾತ್ಮನ ಬಗ್ಗೆ ಗೊತ್ತಿಲ್ಲ…

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    14 ಕೋಟಿ ಬೆಲೆ ಬಾಳುವ ಕೋಣವನ್ನು ನೀವೆಂದಾದರೂ ನೋಡಿದ್ದೀರಾ?ಇದರ ವಿಶೇಷತೆ ಏನು ಗೊತ್ತಾ?

    ಅಬ್ಬಬ್ಬಾ ಎಂದರೆ ಒಂದು ಕೋಣದ ಬೆಲೆ ಎಷ್ಟಿರಬಹುದು? ಒಂದು3 ಲಕ್ಷ , ಇಲ್ಲಾ 10 ಲಕ್ಷ. ಆದರೆ ಈ ಕೋಣದ ಬೆಲೆ ಕೇಳಿದರೆ ನಿಮಗೆ ತಲೆ ತಿರುಗಿ ಬೀಳುವುದು ಖಂಡಿತ ಕೋಣ ವ್ಯಾಪಾರದ ಪುಷ್ಕರ್ ಮೇಳದಲ್ಲಿ ಕಂಗೊಳಿಸಿದ ಈ ಕೋಣದ ಬೆಲೆ ಬರೋಬ್ಬರಿ 14 ಕೋಟಿ ರೂ.! ಪುಷ್ಕರ್ ಜಾತ್ರಗೆ ಬಂದ 14 ಕೋಟಿರೂ. ಮೌಲ್ಯದ  ಭೀಮ ಕೋಣ ಇದೀಗ ದೇಶದೆಲ್ಲೆಡೆ ಸುದ್ದಿಮಾಡ್ತಿದೆ. ಆರು ವರ್ಷದ ಕೋಣವಾಗಿದ್ದು, 1,300 ಕೆ.ಜಿ.ತೂಕ ಹೊಂದಿದೆ. ಈ ವಿಶಿಷ್ಟ ಕೋಣವನ್ನು ಜೋಧಪುರದಿಂದ…

  • ಸುದ್ದಿ

    ಲಕ್ನೋ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಮುಸ್ಲಿಂ ಕುಟುಂಬಗಳು ಸತ್ತವರನ್ನು ತಮ್ಮ ಮನೆ ಮನೆಗಳಲ್ಲಿಯೇ ಸಮಾಧಿ ಮಾಡಿಕೊಳ್ಳುತ್ತಿದ್ದಾರೆ…!

    ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್‍ನ ಕುರಾಲಿ ತೆಹ್‍ಸಿಲ್‍ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…