ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.
ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.
ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್ ಪಾಯಿಂಟ್ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.
ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.
ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.
ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.
ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.
ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.
ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…