ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ.

ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…