ಸುದ್ದಿ

ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

210

ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ.

ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.

44 ವರ್ಷ ಬಿಂದು ಕಾಲೇಜು ಉಪನ್ಯಾಸಕಿ ಮತ್ತು ಸಿಪಿಐ(ಎಂ) ಕಾರ್ಯಕರ್ತೆಯಾಗಿದ್ದು, 42 ವರ್ಷದ ಕನಕದುರ್ಗ ನಾಗರಿಕ ಸರಬರಾಜು ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ. ಮಹಿಳೆಯರ ಪ್ರವೇಶವನ್ನು ಖಚಿತಪಡಿಸಿದ ಕೇರಳ ಸಿಎಂ ಪಿಣಾರಯ್ ವಿಜಯನ್, ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಪ್ರವೇಶಿಸಿದ್ದಾರೆ. ಅವರಿಗೆ ರಕ್ಷಣೆ ನೀಡಿದ್ದಕ್ಕೆ ನಮಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

    ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.

  • ಸುದ್ದಿ

    ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ  ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…