ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
ಜೀವ ಮತ್ತು ಜೀವನ ಯಾವುದು ಶಾಶ್ವತವಲ್ಲ. ಭೂಮಿಯ ಮೇಲೆ ಹುಟ್ಟಿದ ಯಾವುದೇ ಜೀವಿಯಾದರೂ ಒಂದಲ್ಲಾ ಒಂದು ದಿನ ಸಾಯುವುದು ಜಗದ ನಿಯಮ.
ಆದರೆ ಅದರಲ್ಲಿ ಕೆಲವು ಸಂಪ್ರದಾಯವಿರುತ್ತದೆ. ಮೃತದೆಹಕ್ಕೆ ಸ್ನಾನ ಮಾಡಿಸುವುದು, ಅಲಂಕರಿಸುವುದು, ಶವಯಾತ್ರೆ ಮಾಡುವುದು, ದಹನ ಹೀಗೆ ಸಾಗುತ್ತವೆ. ಆದರೆ, ಇವೆಲ್ಲದಕ್ಕೂ ಮುನ್ನ ವ್ಯಕ್ತಿ ಮರಣಿಸಿದ ತಕ್ಷಣ ಎರಡೂ ಕಾಲುಗಳ ಹೆಬ್ಬೆರಳುಗಳನ್ನು ಹಗ್ಗದಿಂದ ಕಟ್ಟುತ್ತಾರೆ.
ಈ ನಿಯಮವನ್ನ ಮೀರಿ ಯಾರು ನಡೆಯಲು ಸಾಧ್ಯವಿಲ್ಲ. ಇದು ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿ ಪಕ್ಷಿ ಮತ್ತು ಸಸ್ಯಗಳಿಗೂ ಅನ್ವಯಿಸುತ್ತದೆ. ಮನುಷ್ಯರು ಸತ್ತಾಗ ಅವರವರ ಆಚಾರ ವಿಚಾರಗಳ ಅನುಸಾರ ಮೃತ ದೇಹದ ಸಂಸ್ಕಾರವನ್ನ ನೆರವೇರಿಸುತ್ತಾರೆ.
ದಹನ ನಡೆಯುವವರೆಗೂ ಇದು ಹೀಗೇ ಇರುತ್ತದೆ. ದಹನದಲ್ಲಿ ಮೃತದೇಹದೊಂದಿಗೆ ಈ ಹಗ್ಗವೂ ಸುಟ್ಟುಹೋಗುತ್ತದೆ. ಆದರೆ, ಹೀಗೆ ಹಗ್ಗ ಅಥವಾ ತಂತಿಯಿಂದ ಎರಡೂ ಕಾಲುಗಳ ಹೆಬ್ಬೆರಳುಗಳನ್ನು ಯಾಕೆ ಬಿಗಿದು ಕಟ್ಟುತ್ತಾರೆಂದು ಎಂಬುದು ಹಲವರಿಗೆ ತಿಳಿದಿಲ್ಲ.
ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ಹೇಳುತ್ತವೆ.ಆದರೆ ಹಾಗೆ ತಿರುಗುತ್ತಿರುವ ಆತ್ಮ ಮತ್ತೆ ಮನೆಯೊಳಗೆ ಪ್ರವೇಶಿಸದಂತೆ ತಡೆಯಲು ಕಾಲುಗಳ ಹೆಬ್ಬೆರಳುಗಳನ್ನು ಒಟ್ಟಿಗೆ ಕಟ್ಟುತ್ತಾರೆ.
ಇದರಿಂದಾಗಿ ಆತ್ಮ ಒಂದೆಡೆಯಿಂದ ಇನ್ನೊಂದೆಡೆಗೆ ಕದಲುವುದಿಲ್ಲ ಹಾಗೂ ಮನೆಯೊಳಗೆ ಪ್ರವೇಶಿಸುವುದಿಲ್ಲ. ಇಷ್ಟೇ ಅಲ್ಲದೆ,ಸತ್ತ ವ್ಯಕ್ತಿಯ ಕಾಲುಗಳು ಅಗಲವಾಗದಿರಲು ಈ ರೀತಿ ಕಟ್ಟುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…