ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

ನಿಮ್ಮ ಮನದ ಇಚ್ಛೆ ಈಡೇರಬೇಕಾದಲ್ಲಿ ಯಾವುದಾದ್ರೂ ದೇವಸ್ಥಾನಕ್ಕೆ ಹೋಗಿ ತಾಮ್ರದ ಪಾತ್ರೆಗೆ ಅಡಿಕೆ ಹಾಗೂ ಗಂಗಾಜಲವನ್ನು ಹಾಕಿ ದಕ್ಷಿಣೆ ನೀಡಿ. ಮನೋಕಾಮನೆ ಈಡೇರುವ ಜೊತೆಗೆ ಈಶ್ವರನ ಕೃಪೆ ಪ್ರಾಪ್ತವಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರಜ್ಞರ ಪ್ರಕಾರ ಮನೆಯ ಈ ಶಾನ್ಯ ದಿಕ್ಕಿನಲ್ಲಿ ಬೆಳ್ಳಿ ಪಾತ್ರೆಯಲ್ಲಿ ಅಡಿಕೆಯನ್ನು ಸ್ಥಾಪನೆ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧೂಪ ಹಾಗೂ ದೀಪವನ್ನು ತೋರಬೇಕು. ಇದ್ರಿಂದ ಮನೆಯ ದೌರ್ಭಾಗ್ಯ ದೂರವಾಗುತ್ತದೆ.

ಶಾಸ್ತ್ರಗಳ ಪ್ರಕಾರ ವಿಧಿ-ವಿಧಾನದಿಂದ ಅಡಿಕೆಗೆ ಮಾಡಿದ ಪೂಜೆ ಶೀಘ್ರ ಹಾಗೂ ಆಶ್ಚರ್ಯಕರ ಫಲಿತಾಂಶ ನೀಡುತ್ತದೆ. ಮನೆ ಕಪಾಟಿನಲ್ಲಿ ಶುದ್ಧ ಅಡಿಕೆಯಿಟ್ಟರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಣದ ಕೊರತೆ ಎಂದೂ ಕಾಡುವುದಿಲ್ಲ. ಮಂತ್ರಿಸಿದ ಅಡಿಕೆಯನ್ನು ಕಪಾಟಿನಲ್ಲಿಡಬೇಕು.

ಕಪಾಟಿನೊಳಗೆ ಸ್ವಸ್ತಿಕವನ್ನು ರಚಿಸಿ ಅದ್ರಲ್ಲಿ ಅಡಿಕೆ ಇಡುವುದು ಶುಭ. ಇದನ್ನು ಕಪಾಟಿನಲ್ಲಿಡುವುದ್ರಿಂದ ಕಪಾಟಿನ ಆಸುಪಾಸು ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…