ದೇವರು-ಧರ್ಮ

ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

1444

ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

ನಿಮ್ಮ ಮನದ ಇಚ್ಛೆ ಈಡೇರಬೇಕಾದಲ್ಲಿ ಯಾವುದಾದ್ರೂ ದೇವಸ್ಥಾನಕ್ಕೆ ಹೋಗಿ ತಾಮ್ರದ ಪಾತ್ರೆಗೆ ಅಡಿಕೆ ಹಾಗೂ ಗಂಗಾಜಲವನ್ನು ಹಾಕಿ ದಕ್ಷಿಣೆ ನೀಡಿ. ಮನೋಕಾಮನೆ ಈಡೇರುವ ಜೊತೆಗೆ ಈಶ್ವರನ ಕೃಪೆ ಪ್ರಾಪ್ತವಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರಜ್ಞರ ಪ್ರಕಾರ ಮನೆಯ ಈ ಶಾನ್ಯ ದಿಕ್ಕಿನಲ್ಲಿ ಬೆಳ್ಳಿ ಪಾತ್ರೆಯಲ್ಲಿ ಅಡಿಕೆಯನ್ನು ಸ್ಥಾಪನೆ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧೂಪ ಹಾಗೂ ದೀಪವನ್ನು ತೋರಬೇಕು. ಇದ್ರಿಂದ ಮನೆಯ ದೌರ್ಭಾಗ್ಯ ದೂರವಾಗುತ್ತದೆ.

ಶಾಸ್ತ್ರಗಳ ಪ್ರಕಾರ ವಿಧಿ-ವಿಧಾನದಿಂದ ಅಡಿಕೆಗೆ ಮಾಡಿದ ಪೂಜೆ ಶೀಘ್ರ ಹಾಗೂ ಆಶ್ಚರ್ಯಕರ ಫಲಿತಾಂಶ ನೀಡುತ್ತದೆ. ಮನೆ ಕಪಾಟಿನಲ್ಲಿ ಶುದ್ಧ ಅಡಿಕೆಯಿಟ್ಟರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಣದ ಕೊರತೆ ಎಂದೂ ಕಾಡುವುದಿಲ್ಲ. ಮಂತ್ರಿಸಿದ ಅಡಿಕೆಯನ್ನು ಕಪಾಟಿನಲ್ಲಿಡಬೇಕು.

ಕಪಾಟಿನೊಳಗೆ ಸ್ವಸ್ತಿಕವನ್ನು ರಚಿಸಿ ಅದ್ರಲ್ಲಿ ಅಡಿಕೆ ಇಡುವುದು ಶುಭ. ಇದನ್ನು ಕಪಾಟಿನಲ್ಲಿಡುವುದ್ರಿಂದ ಕಪಾಟಿನ ಆಸುಪಾಸು ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…

  • ಸುದ್ದಿ

    ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಈ ಗ್ರಾಮಕ್ಕಿಲ್ಲ ವಿದ್ಯುತ್, ಆದರೆ ವಿದ್ಯುತ್ ಬಿಲ್ಮಾತ್ರ ತಲುಪುತ್ತದೆ, ಹೇಗೆ ಗೊತ್ತಾ, ಇದನ್ನೊಮ್ಮೆ ಓದಿ,.!

    ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್‌ವಿಚಾರ್ನೇತಮ್‌ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್‌ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್‌ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…

  • ಸಂಬಂಧ

    ಮದುವೆಯಾದ ಹುಡುಗ ನಿಮಗೆ ತಕ್ಕ ವರನೇ ಎಂದು ತಿಳಿದುಕೊಳ್ಳುವುದು ಹೇಗೇ..? ಈ ಗುಣಗಳು ನಿಮ್ಮ ಸಂಗಾತಿಯಲ್ಲಿದ್ದರೆ ಆತ ನಿಮಗೆ ತಕ್ಕ ವ್ಯಕ್ತಿ ಎಂದು ಅರ್ಥ…

    ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ