ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

ನಿಮ್ಮ ಮನದ ಇಚ್ಛೆ ಈಡೇರಬೇಕಾದಲ್ಲಿ ಯಾವುದಾದ್ರೂ ದೇವಸ್ಥಾನಕ್ಕೆ ಹೋಗಿ ತಾಮ್ರದ ಪಾತ್ರೆಗೆ ಅಡಿಕೆ ಹಾಗೂ ಗಂಗಾಜಲವನ್ನು ಹಾಕಿ ದಕ್ಷಿಣೆ ನೀಡಿ. ಮನೋಕಾಮನೆ ಈಡೇರುವ ಜೊತೆಗೆ ಈಶ್ವರನ ಕೃಪೆ ಪ್ರಾಪ್ತವಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರಜ್ಞರ ಪ್ರಕಾರ ಮನೆಯ ಈ ಶಾನ್ಯ ದಿಕ್ಕಿನಲ್ಲಿ ಬೆಳ್ಳಿ ಪಾತ್ರೆಯಲ್ಲಿ ಅಡಿಕೆಯನ್ನು ಸ್ಥಾಪನೆ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಧೂಪ ಹಾಗೂ ದೀಪವನ್ನು ತೋರಬೇಕು. ಇದ್ರಿಂದ ಮನೆಯ ದೌರ್ಭಾಗ್ಯ ದೂರವಾಗುತ್ತದೆ.

ಶಾಸ್ತ್ರಗಳ ಪ್ರಕಾರ ವಿಧಿ-ವಿಧಾನದಿಂದ ಅಡಿಕೆಗೆ ಮಾಡಿದ ಪೂಜೆ ಶೀಘ್ರ ಹಾಗೂ ಆಶ್ಚರ್ಯಕರ ಫಲಿತಾಂಶ ನೀಡುತ್ತದೆ. ಮನೆ ಕಪಾಟಿನಲ್ಲಿ ಶುದ್ಧ ಅಡಿಕೆಯಿಟ್ಟರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಹಣದ ಕೊರತೆ ಎಂದೂ ಕಾಡುವುದಿಲ್ಲ. ಮಂತ್ರಿಸಿದ ಅಡಿಕೆಯನ್ನು ಕಪಾಟಿನಲ್ಲಿಡಬೇಕು.

ಕಪಾಟಿನೊಳಗೆ ಸ್ವಸ್ತಿಕವನ್ನು ರಚಿಸಿ ಅದ್ರಲ್ಲಿ ಅಡಿಕೆ ಇಡುವುದು ಶುಭ. ಇದನ್ನು ಕಪಾಟಿನಲ್ಲಿಡುವುದ್ರಿಂದ ಕಪಾಟಿನ ಆಸುಪಾಸು ನಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಸಕಾರಾತ್ಮಕ ಶಕ್ತಿ ನೆಲೆಸಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…