ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…
ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…