News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸ್ಪೂರ್ತಿ

ಶಿಕ್ಷಣ ಕೊಡುವದಷ್ಟೇ ಅಲ್ಲ, ಹುಡುಗಿಯರಿಗೆ ಮದ್ವೆ ಕೂಡ ಮಾಡಿಸುತ್ತೆ ಈ ಶಾಲೆ..!

165

ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…

  • ಉದ್ಯೋಗ

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು  ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…