News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

3383

ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.

ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.

ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,

ಮೂರು ಆಭರಣ:-

ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು:-

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಸರ್ಪ:-

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ಜಪಮಾಲೆ:-

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ಗಂಗೆ:-

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಚಂದ್ರ:-

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ತಿಲಕ:-

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮ:-

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ವಿಚಿತ್ರ ಆದರೂ ಸತ್ಯ

    ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ಭಾರಿ ದಂಡ..!ತಿಳಿಯಲು ಈ ಲೇಖನ ಓದಿ ..

    ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…

  • ಸುದ್ದಿ

    ಬಡ ರೈತನ ಮಗಳ ಚಿಕಿತ್ಸೆಗಾಗಿ ಸ್ಪಂದಿಸಿ 30 ಲಕ್ಷ ರೂ, ಸಹಾಯ ಮಾಡಿದ ನರೇಂದ್ರಮೋದಿ…!

    ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…