News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

542

ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಜಿಯೋ ಆಂಡ್ರಾಯ್ಡ್ ಫೋನ್ ಸಂಫೂರ್ಣ ಉಚಿತ:-

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಏರ್‌ಟೆಲ್ ಕಥೆ ಮುಗಿತು:-

ಈಗಾಗಲೇ ಏರ್‌ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್‌ಟೆಲ್ ಕಥೆಯನ್ನು ಮುಗಿಸಲಿದೆ.

ಹೊಸ ಸಹಾಯ:-

ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಹೊಸ ವರ್ಷಕ್ಕೆ ಗಿಫ್ಟ್:-

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಜಿಯೋ ಏಕಸ್ವಾಮ್ಯತೆ:-

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಉಪಯುಕ್ತ ಮಾಹಿತಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ…!

    ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…