ಉಪಯುಕ್ತ ಮಾಹಿತಿ

ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

535

ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಜಿಯೋ ಆಂಡ್ರಾಯ್ಡ್ ಫೋನ್ ಸಂಫೂರ್ಣ ಉಚಿತ:-

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಏರ್‌ಟೆಲ್ ಕಥೆ ಮುಗಿತು:-

ಈಗಾಗಲೇ ಏರ್‌ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್‌ಟೆಲ್ ಕಥೆಯನ್ನು ಮುಗಿಸಲಿದೆ.

ಹೊಸ ಸಹಾಯ:-

ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಹೊಸ ವರ್ಷಕ್ಕೆ ಗಿಫ್ಟ್:-

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಜಿಯೋ ಏಕಸ್ವಾಮ್ಯತೆ:-

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…