News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

542

ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಜಿಯೋ ಆಂಡ್ರಾಯ್ಡ್ ಫೋನ್ ಸಂಫೂರ್ಣ ಉಚಿತ:-

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಏರ್‌ಟೆಲ್ ಕಥೆ ಮುಗಿತು:-

ಈಗಾಗಲೇ ಏರ್‌ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್‌ಟೆಲ್ ಕಥೆಯನ್ನು ಮುಗಿಸಲಿದೆ.

ಹೊಸ ಸಹಾಯ:-

ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಹೊಸ ವರ್ಷಕ್ಕೆ ಗಿಫ್ಟ್:-

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಜಿಯೋ ಏಕಸ್ವಾಮ್ಯತೆ:-

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

    ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..