News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

540

ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಜಿಯೋ ಆಂಡ್ರಾಯ್ಡ್ ಫೋನ್ ಸಂಫೂರ್ಣ ಉಚಿತ:-

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಏರ್‌ಟೆಲ್ ಕಥೆ ಮುಗಿತು:-

ಈಗಾಗಲೇ ಏರ್‌ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್‌ಟೆಲ್ ಕಥೆಯನ್ನು ಮುಗಿಸಲಿದೆ.

ಹೊಸ ಸಹಾಯ:-

ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಹೊಸ ವರ್ಷಕ್ಕೆ ಗಿಫ್ಟ್:-

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಜಿಯೋ ಏಕಸ್ವಾಮ್ಯತೆ:-

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಉಪ್ಪಿ ರಾಜಕೀಯ ಎಂಟ್ರಿ?ಯಾವ ರಾಜಕೀಯ ಪಕ್ಷ ಸೇರ್ತಾರೆ ಗೊತ್ತಾ?ಮುಂದೆ ಓದಿ…

    ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್‍ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್‍ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ಸುದ್ದಿ

    ಈ ʼಮೊಬೈಲ್‍‌ʼ ನಲ್ಲಿ ಇನ್ಮುಂದೆ ಸಿಗಲ್ಲ ಗೂಗಲ್ ಪ್ಲೇ ಸ್ಟೋರ್…..?

    ಹುವಾವೇ ಮೊಬೈಲ್‍ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್‍ ಗಳಿಗೆ ಗೂಗಲ್ ಪ್ಲೇ, ಗೂಗಲ್‍ ಪ್ಲೇ ಸ್ಟೋರ್, ಜಿ ಮೇಲ್‍, ಗೂಗಲ್‍ ಮ್ಯಾಪ್‍ ಹಾಗೂ ಯೂಟೂಬ್‍ ಆಪ್‍ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್‍ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್‍ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…

  • ಕ್ರೀಡೆ

    ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್:ಬಗ್ಗುಬಡಿದ ದ್ರಾವಿಡ್ ಯುವ ಪಡೆ..!ತಿಳಿಯಲು ಈ ಲೇಖನ ಓದಿ..

    ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.