ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಈಗಾಗಲೇ ಏರ್ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್ಟೆಲ್ ಕಥೆಯನ್ನು ಮುಗಿಸಲಿದೆ.
ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….