ಉಪಯುಕ್ತ ಮಾಹಿತಿ

ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

534

ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ. ಇದಲ್ಲದೇ 2G – 3G ಗ್ರಾಹಕರನ್ನು ಸೆಳೆಯುವ ಸಲುವಾಗಿ ಕಡಿಮೆ ಬೆಲೆಗೆ 4G ಫೀಚರ್ ಫೋನ್ ಅನ್ನು ಲಾಂಚ್ ಮಾಡಿದೆ.

ಸದ್ಯ ಜಿಯೋ ಪಾಳಯದಿಂದ ಮತ್ತೊಂದು ಶಾಕಿಂಗ್ ಸುದ್ದಿಯೊಂದು ಲಭ್ಯವಾಗಿದೆ. ಮುಖೇಶ್ ಅಂಬಾನಿ ಈಗಾಗಲೇ ಜಿಯೋ ಫೋನ್ ಪ್ರೋಡೆಷನ್ ಅನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಈಗಾಗಲೇ ತಿಳಿಸಿದ್ದೇವೆ, ಅಲ್ಲದೇ ಆಂಡ್ರಾಯ್ಡ್ ಫೋನ್ ಅನ್ನು ಲಾಂಚ್ ಮಾಡುವ ಸನಿಹದಲ್ಲಿದೆ ಎನ್ನುವುದು ಸದ್ಯದ ಸ್ಟೋರಿ. ಆದರೆ ಇದಕ್ಕಿಂತ ಹೆಚ್ಚಿನ ಸುದ್ದಿಯೊಂದಿದೆ.

ಜಿಯೋ ಆಂಡ್ರಾಯ್ಡ್ ಫೋನ್ ಸಂಫೂರ್ಣ ಉಚಿತ:-

ಈಗಾಗಲೇ ಜಿಯೋ ಫೋನ್ ಅನ್ನು ಉಚಿತವಾಗಿ ನೀಡುತ್ತಿರುವ ಜಿಯೋ ಇದೇ ಮಾದರಿಯಲ್ಲಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧತೆ ನೀಡಿದೆ ಎನ್ನಲಾಗಿದೆ. ಇದರಿಂದ ಮಾರುಕಟ್ಟೆಯಲ್ಲಿ ಜಿಯೋ ಸಹ ಸಾಹಸ ಮಾಡಲಿದೆ.

ಏರ್‌ಟೆಲ್ ಕಥೆ ಮುಗಿತು:-

ಈಗಾಗಲೇ ಏರ್‌ಟೆಲ್ ಸಹ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್ ಲಾಂಚ್ ಮಾಡಿರುವ ಹಿನ್ನಲೆಯಲ್ಲಿ ಜಿಯೋ ಉಚಿತ ಆಂಡ್ರಾಯ್ಡ್ ಫೋನ್ ಹಂಚಲಿದೆ ಎನ್ನಲಾಗಿದೆ ಇದರಿಂದ ಏರ್‌ಟೆಲ್ ಕಥೆಯನ್ನು ಮುಗಿಸಲಿದೆ.

ಹೊಸ ಸಹಾಯ:-

ಈಗಾಗಲೇ ಜಿಯೋ ಹೊಸ ಸಾಹಸಗಳಿಗೆ ಕೈ ಹಾಕಿರುವುದನ್ನು ನಾವು ಕಾಣಬಹುದಾಗಿದೆ. ಇದೇ ಮಾದರಿಯಲ್ಲಿ ಜಿಯೋ ಆಂಡ್ರಾಯ್ಡ್ ಫೋನ್ ಸಂಪೂರ್ಣ ಉಚಿತವಾಗಿ ನೀಡಿದರೂ ಯಾವುದೇ ರೀತಿಯಲ್ಲಿ ಆಶ್ಚರ್ಯಪಡಬೇಕಾಗಿಲ್ಲ.

ಹೊಸ ವರ್ಷಕ್ಕೆ ಗಿಫ್ಟ್:-

ಮುಖೇಶ್ ಅಂಬಾನಿ ಹೊಸ ವರ್ಷದ ಸಂಭ್ರಮವನ್ನು ಇನಷ್ಟು ಹೆಚ್ಚಿಸುವ ಸಲುವಾಗಿ ಉಚಿತ ಜಿಯೋ ಫೋನ್ ಅನ್ನು ಲಾಂಚ್ ಮಾಡಲಿದ ಎನ್ನಲಾಗಿದೆ. ಇದರಿಂದ ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ ಎನ್ನಲಾಗಿದೆ.

ಜಿಯೋ ಏಕಸ್ವಾಮ್ಯತೆ:-

ಈಗಾಗಲೇ ಮಾರುಕಟ್ಟೆಯಲ್ಲಿ 140 ಮಿಲಿಯನ್ ಗ್ರಾಹಕರನ್ನು ತನ್ನ ಬುಟ್ಟಿಗೆ ಹಾಕಿಕೊಂಡಿರುವ ಜಿಯೋ ಹೊಸದಾಗಿ ಆಂಡ್ರಾಯ್ಡ್ ಫೋನ್ ಅನ್ನು ಬಿಡುಗಡೆ ಮಾಡಿ ಟೆಲಿಕಾಂ ವಲಯದಲ್ಲಿ ಏಕಸ್ವಾಮ್ಯತೆಯನ್ನು ಸಾಧಿಸಲಿದೆ ಎನ್ನುವ ಮಾತು ಕೇಳಿಬಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಸುದ್ದಿ

    ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಒಂದೇ ವರ್ಷದೊಳಗೆ ಕಳೆದುಕೊಂಡ ದೆಹಲಿ……!

    ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್‌ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು.  ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್‌ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ …!

    ಮುಂಬೈ  ನ  ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್‍ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ. ಫೋಟೋದಲ್ಲಿ ನಟಿ ಟಾಪ್‍ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ….