News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

753

ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ವೃಷಭ:-

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

 

ಮಿಥುನ:

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಕಟಕ :-

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

 

 ಸಿಂಹ:

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ಕನ್ಯಾ :-

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ತುಲಾ:

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ವೃಶ್ಚಿಕ :-

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಧನಸ್ಸು:

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಮಕರ :-

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ಕುಂಭ:-

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಮೀನ:-

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • ದೇವರು-ಧರ್ಮ

    ಮಾವಿನ ತೋರಣ ಬಾಗಿಲಿಗೆ ಕಟ್ಟುವುದರ ಉದ್ದೇಶ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಕೃಷ್ಣ ಜನ್ಮಾಷ್ಠಮಿಯಂದು ನವಿಲು ಗರಿಯನ್ನು ನಿಮ್ಮ ಮನೆಯ ಈ ಭಾಗದಲ್ಲಿಡಿ..ಅದೃಷ್ಟವಂತರಾಗಿ….!

    ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…