ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?