News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

752

ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ವೃಷಭ:-

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

 

ಮಿಥುನ:

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಕಟಕ :-

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

 

 ಸಿಂಹ:

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ಕನ್ಯಾ :-

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ತುಲಾ:

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ವೃಶ್ಚಿಕ :-

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಧನಸ್ಸು:

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಮಕರ :-

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ಕುಂಭ:-

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಮೀನ:-

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕೈ ಮತ್ತು ಮೊಣಕಾಲು ಕಪ್ಪಾಗಿದ್ದರೆ ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್‌‌ಸ್ಕಿನ್‌ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್‌ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್‌‌ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು.   ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್‌ಪೇಸ್ಟ್…

  • ಗ್ಯಾಜೆಟ್

    ಮುಂಬರುವ ದಿನಗಳಲ್ಲಿ ಹೂವಾವೆಯ್ ಇಂಡಿಯಾದಿಂದ 5G ತಂತ್ರಜ್ಞಾನ ಬಳಕೆ..?ತಿಳಿಯಲು ಈ ಲೇಖನ ಓದಿ..

    ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…