ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.