ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.