ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…