ಜ್ಯೋತಿಷ್ಯ

ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

372

ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ವೃಷಭ:-

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

 

ಮಿಥುನ:

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

 

ಕಟಕ :-

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

 

 

 ಸಿಂಹ:

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಕನ್ಯಾ :-

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ತುಲಾ:

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ವೃಶ್ಚಿಕ :-

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫ‌ಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

 

 

ಧನಸ್ಸು:

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ಮಕರ :-

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫ‌ಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

 

ಕುಂಭ:-

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

 

ಮೀನ:-

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

    ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,

  • ಸುದ್ದಿ

    ಈ ಒಂದು ಆಪ್ ನಿಂದ ನಿಮ್ಮ ಮೊಬೈಲ್ ನಲ್ಲಿ ಇರುವ ಚೀನಾ ಆ್ಯಪ್‌ಗಳನ್ನು ಪತ್ತೆ ಮಾಡಿ, ಅವುಗಳನ್ನು ಡಿಲೀಟ್ ಮಾಡಬಹುದು.

    ಚೀನಾ  ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್‌ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್‌ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಇರುವ ಚೀನಾ ಮೂಲದ ಆ್ಯಪ್‌ಗಳನ್ನು…

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.