News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

373

ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.

ವೃಷಭ:-

ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

 

ಮಿಥುನ:

ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.

 

ಕಟಕ :-

ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

 

 

 ಸಿಂಹ:

ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.

ಕನ್ಯಾ :-

ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.

ತುಲಾ:

ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.

ವೃಶ್ಚಿಕ :-

ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫ‌ಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ

 

 

ಧನಸ್ಸು:

ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.

ಮಕರ :-

ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫ‌ಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.

 

ಕುಂಭ:-

ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.

 

ಮೀನ:-

ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…