ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ.
ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ದಾಂಪತ್ಯದಲ್ಲಿ ಸಂತಸದ ವಾತಾವರಣವಿದ್ದು ಆರ್ಥಿಕ ಉನ್ನತಿ ಇರುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಿರಿ.
ಇಂದು ಸಾಧಾರಣ ದಿನವಾಗಿದ್ದು ಸಿಹಿ ಕಹಿಗಳ ಸಮ್ಮಿಶ್ರಣವಾಗಲಿದೆ. ಅರ್ಧಕ್ಕೆ ನಿಂತುಹೋದ ಕೆಲಸ ಕಾರ್ಯಗಳು ಪೂರ್ಣಗೊಂಡು ನೆಮ್ಮದಿ ನೀಡಲಿದೆ. ಕೆಲಸಗಾರರ ಅಡಚಣೆಯಿಂದಾಗಿ ಕೃಷಿ ಕಾರ್ಯದಲ್ಲಿ ಹಿನ್ನಡೆ. ವನ್ನು ಹೊಂದಲಿದ್ದಾರೆ. ದಿನಾಂತ್ಯ ಶುಭವಾರ್ತೆ ಇದೆ. ವಾಗಿ-ಗೃಹ ಕೃತ್ಯಗಳಿಗೆ ಆರ್ಥಿಕ ಸ್ಥಿತಿಯು ಏರುಪೇರಾಗಲಿದೆ.
ಬಹು ವಿಧದ ಸಮಸ್ಯೆಗಳು ಆಗಾಗ ಕಂಡು ಬರುತ್ತವೆ. ಕೆಳವರ್ಗ ಜನರಿಂದ ಸಹಕಾರ ಕಂಡು ಬರುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಿದೆ. ದಿನಾಂತ್ಯ ಶುಭವಾರ್ತೆ ಇದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಿದ ತೃಪ್ತಿ ದೊರಕಲಿದೆ. ಮುಂದಿನ ಭವಿಷ್ಯದ ಬಗ್ಗೆ ಉತ್ಸಾಹದಿಂದ ಮುಂದುವರಿಯಲಿದ್ದೀರಿ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ವ್ಯವಹಾರದಲ್ಲಿ ನಷ್ಟವಾಗದಿದ್ದರೂ ಸ್ವಲ್ಪಮಟ್ಟಿನ ಅಡಚಣೆ ಅನುಭವಿಸುವಿರಿ. ಸ್ಥಾನಮಾನಗಳು ದೊರಕಲಿವೆ. ಆತ್ಮಸ್ಥೈರ್ಯ ವೃದ್ಧಿಸುವುದು. ಸರಕಾರಿ ಅಧಿಕಾರಿಗಳಿಂದ ಕಾರ್ಯಸಾಧನೆಯಾಗುತ್ತದೆ. ಅನಾವಶ್ಯಕ ಮಾನಸಿಕ ಅಸ್ಥಿರತೆ ಕಾಡಲಿದೆ. ಆರೋಗ್ಯದಲ್ಲಿ ಜಾಗ್ರತೆ. ಅನಿವಾರ್ಯವಾಗಿ ಕೆಲವು ಪ್ರಯಾಣದಿಂದಾಗಿ ಪ್ರಯಾಸಪಡುವಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸುವುದು ಅವಶ್ಯ.
ಸಾಮಾಜಿಕವಾಗಿ ಆತ್ಮ ಗೌರವ ವೃದ್ಧಿಸುವುದು. ಆರ್ಥಿಕವಾಗಿ ಉನ್ನತಿ ತೋರಿ ಬರುತ್ತದೆ. ಹಾಗೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಅವಿವಾಹಿತರಿಗೆ ನಿರೀಕ್ಷಿತ ಮನೋಕಾಮನೆಗಳು ತೋರಿ ಬಂದಾವು. ರಾಜಕಾರಣದಲ್ಲಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡವರಿಗೆ ಇರಿಸುಮುರಿಸು ಉಂಟಾಗುವ ಸಾಧ್ಯತೆ. ರೈತಾಪಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಉತ್ತಮ ದಿನ. ಗೌರವಾದರಗಳಿಗೆ ಪಾತ್ರರಾಗುವ ಸಾಧ್ಯತೆ.
ಸಂತಸದ ದಿನ. ಎಲ್ಲ ಕಾರ್ಯಗಳಲ್ಲಿಯೂ ಯಶಸ್ಸು, ಲಾಭ ಪಡೆಯಲಿದ್ದೀರಿ. ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಮುನ್ನಡೆ ಇರುತ್ತದೆ. ಮನೋರಂಜನೆ ಕಾರ್ಯಕ್ರಮಗಳಿಗೆ ಓಡಾಟ ವಿರುತ್ತದೆ. ಕಾರ್ಯರಂಗದಲ್ಲಿ ಕಾರ್ಯಭಾರ ಹೆಚ್ಚಲಿದೆ. ದೂರ ಸಂಚಾರದಲ್ಲಿ ಜಾಗ್ರತೆ. ಹೊಸ ಆಸ್ತಿ, ಆಭರಣ, ವಸ್ತ್ರಗಳನ್ನು ಖರೀದಿಸುವ ಸಾಧ್ಯತೆ. ವಾಹನ ಖರೀದಿ ಅನುಕೂಲಗಳನ್ನು ತಂದುಕೊಡಲಿದೆ.
ಯಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಫಲಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸುವಿರಿ. ಆರೋಗ್ಯದ ವಿಚಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಸ್ತಿ ವಿಷಯ, ನ್ಯಾಯಾಲಯದಲ್ಲಿನ ಕಟ್ಲೆಗಳು ವಿಳಂಬಗೊಳ್ಳುವ ಸಾಧ್ಯತೆ. ವಿವಾಹ ಭಾಗ್ಯದಲ್ಲಿ ಚೇತರಿಕೆ ತಂದೀತು. ದೈಹಿಕ ಮಾನಸಿಕ ಅವಾಂತರಗಳಿದ್ದರೂ ಮನೋಧೈರ್ಯದಿಂದ ಮುಂದುವರಿದ್ದಲ್ಲಿ ಇಷ್ಟಸಿದ್ಧಿ
ಕೈಗೆತ್ತಿಕೊಂಡ ಕಾರ್ಯಗಳು ನಿರ್ವಿಘ್ನವಾಗಿ ಪೂರ್ಣಗೊಂಡು ಉತ್ತಮ ಫಲ ನೀಡಲಿವೆ. ಸಾಂಸಾರಿಕವಾಗಿ ಮನೆಯವಳಿಗೆ ವಸ್ತ್ರಾಭರಣದ ಖರೀದಿ ಇರುತ್ತದೆ. ವಿದ್ಯಾರ್ಥಿಗಳು ವಿದ್ಯಾಸಂಪನ್ನರಾದಾರು. ಸಮಸ್ಯೆಗಳು ಹಂತ ಹಂತ ಉಪಶಮನವಾಗಲಿವೆ. ದಿನಾಂತ್ಯ ಕಾರ್ಯಸಿದ್ಧಿ ಇದೆ. ಚಿನ್ನಾಭರಣ, ವಸ್ತ್ರಾದಿಗಳನ್ನು ಖರೀದಿಸುವ ಸಾಧ್ಯತೆ. ಮನೆಯಲ್ಲಿ ಮಂಗಳ ಕಾರ್ಯಗಳು ನಿಶ್ಚಯಗೊಳ್ಳುವ ಸಾಧ್ಯತೆ.
ವಿಶೇಷ ಮತ್ತು ಕ್ಲಿಷ್ಟಕರವಾದ ಯೋಜನೆಗಳನ್ನು ಮುಂದೂಡುವುದು ಉತ್ತಮ. ವಾಹನ ಖರೀದಿ ದಿನದ ಮಟ್ಟಿಗೆ ಮುಂದೂಡುವುದು ಉತ್ತಮ. ಮಕ್ಕಳ ಸಾಧನೆಗಳು ಮನಸ್ಸಿಗೆ ತೃಪ್ತಿ ತಂದು ನೆಮ್ಮದಿಯನ್ನು ನೀಡಲಿವೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹಿನ್ನಡೆ ತೋರಿ ಬಂದರೂ ಪ್ರಯತ್ನಬಲಕ್ಕೆ ಫಲ ಸಿಗಲಿದೆ. ಅಧಿಕಾರಿಗಳ ಸ್ಥಾನಮಾನಗಳಿಗೆ ಚ್ಯುತಿ ತಂದೀತು. ಕುಟುಂಬ ವರ್ಗದವರ ಸಹಕಾರ ಇದ್ದೇ ಇರುತ್ತದೆ.
ಸಕಲ ಕಾರ್ಯಸಿದ್ಧಿಯಾಗಲಿದೆ. ಕುಟುಂಬದವರ ಸ್ಫೂರ್ತಿಯಿಂದ ಮುನ್ನಡೆ ಇರುತ್ತದೆ. ಬಹುನಿರೀಕ್ಷತ ಕಾರ್ಯವೊಂದು ಕೈಗೂಡುವುದರಿಂದ ಸಂತಸಗೊಳ್ಳಲಿದ್ದೀರಿ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಯೋಚಿಸುವುದು ಉತ್ತಮ. ಪೂರ್ವಾಪರ ಯೋಚಿಸಿ ವ್ಯವಹರಿಸುವುದು ಒಳಿತು. ವಿದ್ಯೆ ಉದ್ಯೋಗ-ಶುಭಮಂಗಳ ಕಾರ್ಯಗಳಿಗೆ ಅಭಿವೃದ್ಧಿ ಇರುತ್ತದೆ. ಮುಂದುವರಿಯಬೇಕು.
ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಸಾಫಲ್ಯ ಕಾಣಲಿದ್ದೀರಿ. ವಸ್ತ್ರಾಭರಣಗಳ ಖರೀದಿ, ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ದೊರಕಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಆಕಸ್ಮಿಕ ನಷ್ಟವಾದೀತು. ಶ್ರೀದೇವರದರ್ಶನ ಭಾಗ್ಯ ಆಗಾಗ ಒದಗಿ ಬರುತ್ತದೆ. ಶಾರೀರಿಕವಾಗಿ ಜಾಗ್ರತೆ ವಹಿಸಬೇಕು. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…