News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

1471

ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.

ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ  ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.

ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ  ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ  ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ವಿಸ್ಮಯ ಜಗತ್ತು

    ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

    ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…

  • ಸಿನಿಮಾ

    ದರ್ಶನ್ ಯಶ್ ಸಹ ನನ್ನ ಎರಡು ಮಕ್ಕಳು ಆದ್ರೂ ನಾನು ಅವರನ್ನು ಕರೆಸಿಕೊಳ್ಳುವುದಿಲ್ಲ ಅಂತ ಸುಮಲತಾ ಹೇಳಿದ್ದೇಕೆ ಗೊತ್ತಾ..?

    ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…