ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.
ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…