ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.
ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.