ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.
ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.
ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…