News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

1466

ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.

ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ  ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.

ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ  ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ  ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾಲಿನಲ್ಲಿ ಬೆಲ್ಲ ಬೆರಸಿ ಕುಡಿಯುವುದರಿಂದ ಏನೆಲ್ಲಾ ಉಪಯೋಗಗಳಿವೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….