News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಆರೋಗ್ಯ

ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

1466

ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.

ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ  ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.

ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ  ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ  ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ಸುದ್ದಿ

    ಕಂಡಕ್ಟರ್‌ನಿಂದ ಬಸ್ಸಲ್ಲೇ ಸಂಗೀತ ಸುರಿಮಳೆ – ಯಾದಗಿರಿಯ ಪರಶುರಾಮ್ ಈಗ ಪಬ್ಲಿಕ್ ಹೀರೋ……

    ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಸುದ್ದಿ

    99 ಮೊಬೈಲ್ ಎಳೆದುಕೊಂಡು ಹೋಗಿ ಗೂಗಲ್ ಮ್ಯಾಪಿಗೆ ಚಮಕ್ ಕೊಟ್ಟ! ಕಾರಣ ಮಾತ್ರ ಶಾಕಿಂಗ್.

    ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…