ಆರೋಗ್ಯ

ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

1452

ಈಗಂತೂ ಅಭಿವೃದ್ಧಿ ಹೊಂದುತ್ತಿರುವ ನಮ್ಮ ದೇಶದಲ್ಲಿ, ಹಾಗೂ ಈಗಿನ ರಾಷ್ಟ್ರಗಳಲ್ಲಿ ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವವರು ಹೆಚ್ಚಾಗುತ್ತಿದೆ.

ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ  ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ನೀರನ್ನು ಶುದ್ದೀಕರಿಸಲು ಬಳಸುವ ರಾಸಾಯನಿಕ ಹಾಗೂ ಕೊಲೋಯ್ಡಲ್ ಸಿಲ್ವರ್ ನ ಪರಿಣಾಮಗಳ ಬಗ್ಗೆ ಕುರಿತು ಇಲ್ಲಿಯವರೆಗೂ ಯಾವುದೇ ಸೂಕ್ತವಾದ ಕಾರಣಗಳು ಕಂಡುಬಂದಿಲ್ಲ ಎಂದು ರಷ್ಯಾದ ಪೂರ್ವ ಆಂಗ್ಲಿಯಾ ವಿಶ್ವವಿದ್ಯಾನಿಲಯದಲ್ಲಿರುವ ಸಂಶೋಧನಾ ವರದಿಯಲ್ಲಿ ಬಹಿರಂಗಪಡಿಸಿದೆ.

ಶುದ್ದಿಕರಿಸಿದ ನೀರನ್ನು ಸೇವನೆ ಮಾಡುವುದರಿಂದ  ಸಂತಾನೋತ್ಪತ್ತಿಯ ಮೇಲೆ ಪರಿಣಾಮ ಬೀರಲಿದೆ, ಮುಂದಿನ ಪೀಳಿಗೆಯಲ್ಲಿ ಮನುಷ್ಯನ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಶುದ್ದಿಕರಿಸಿದ ನೀರಿಗೆ ಬಳಸುವ ಕೊಲೋಯ್ಡಲನ್ನು ಆಫ್ರಿಕಾ ರಾಷ್ಟ್ರಗಳಲ್ಲಿ ಮಾರಾಟ ಮಾಡುತಿದ್ದಾರೆ. ಆದರೆ, ಇದು ಪರಿಣಾಮಕಾರಿಯಾಗಿ ನೀರನ್ನು ಶುದ್ದೀಕರಿಸುವುದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೂಡ  ಶುದ್ದೀಕರಣ ನೀರಿನ ಬಳಕೆಯ ಕುರಿತು ಎಚ್ಚರಿಕೆ ನೀಡಿದೆ, ಬಡ ರಾಷ್ಟ್ರಗಳಲ್ಲಿ ಇದನ್ನು ಅವ್ಯಾಹತವಾಗಿ ಬಳಕೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಸುದ್ದಿ

    ಬೆಂಗಳೂರಿನ ಪುಂಡ ಪೋಕರಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್..!ಏಕೆ ಗೊತ್ತಾ..?ಈ ಲೇಖನ ಓದಿ…

    ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.