ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ.
ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ.
ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ ಎಂದು ನಂಬಲಾಗಿದೆ. ಶನಿಯ ಪ್ರಿಯ ವಾಹನವಿದು. ಶನಿವಾರ ಬೆಳಿಗ್ಗೆ ಕಪ್ಪು ನಾಯಿ ಕಣ್ಣಿಗೆ ಬಿದ್ರೆ ಶುಭ ಸಂಕೇತ. ಯಾವ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋಗ್ತಿದ್ದೀರೋ ಆ ಕೆಲಸ ಸುಲಭವಾಗಲಿದೆ ಎಂದರ್ಥ. ಸಾಧ್ಯವಾದ್ರೆ ಕಪ್ಪು ನಾಯಿಗೆ ತುಪ್ಪ, ರೊಟ್ಟಿ ನೀಡಿ.
ಬಡವರಿಗೆ, ನಿರ್ಗತಿಕರಿಗೆ ಭಿಕ್ಷೆ ನೀಡುವುದು ಪುಣ್ಯದ ಕೆಲಸ. ಅದ್ರಲ್ಲೂ ಶನಿವಾರ ಬೆಳಿಗ್ಗೆ ಭಿಕ್ಷುಕ ನಿಮ್ಮ ಮನೆ ಮುಂದೆ ಬಂದ್ರೆ ಸಾಧ್ಯವಾದಷ್ಟು ದಾನ ಮಾಡಿ. ಶನಿ ಕೃಪೆ ನಿಮ್ಮ ಮೇಲೆ ಬೀಳಲಿದೆ ಎಂದರ್ಥ.
ಶನಿವಾರ ಬೆಳಿಗ್ಗೆ ಮನೆಯಿಂದ ಹೊರಗೆ ಹೋಗುವ ವೇಳೆ ಸ್ವಚ್ಛತೆ ಮಾಡುವ ವ್ಯಕ್ತಿ ಕೈನಲ್ಲಿ ಪೊರಕೆ ಹಿಡಿದು ನಿಂತಿದ್ದರೆ ಕೆಲಸ ಫಲ ನೀಡಲಿದೆ ಎಂದರ್ಥ. ನೀವು ಯಾವ ಕೆಲಸಕ್ಕೆ ಹೊರಟ್ಟಿದ್ದೀರೋ ಅದು ಯಶಸ್ವಿಯಾಗಲಿದೆ ಎಂಬುದರ ಸಂಕೇತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…