ಜ್ಯೋತಿಷ್ಯ

ಶುಭ ಶುಕ್ರವಾರದ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

303

ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ವೃಷಭ:-

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಮಿಥುನ:

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಕಟಕ :-

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

 ಸಿಂಹ:

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಕನ್ಯಾ :-

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ತುಲಾ:

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ವೃಶ್ಚಿಕ :-

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಧನಸ್ಸು:

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಮಕರ :-

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು.  ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಕುಂಭ:-

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಮೀನ:-

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….