ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…