News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶುಭ ಶುಕ್ರವಾರದ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

305

ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ವೃಷಭ:-

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಮಿಥುನ:

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಕಟಕ :-

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

 ಸಿಂಹ:

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಕನ್ಯಾ :-

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ತುಲಾ:

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ವೃಶ್ಚಿಕ :-

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಧನಸ್ಸು:

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಮಕರ :-

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು.  ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಕುಂಭ:-

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಮೀನ:-

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…

  • ಕಬಡ್ಡಿ

    ಈ ಸಲ ಕಪ್ಪು ನಮ್ದೇ

    ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ.  ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು.  ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಮನುಷ್ಯನಿಗೆ ನರಕದಲ್ಲಿ ವಿಧಿಸುವ ಶಿಕ್ಷೆಗಳು ಯಾವುವು ಗೊತ್ತಾ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….