ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವ್ಯವಹಾರಸ್ಥರಿಗೆ ವ್ಯವಹಾರ ಉತ್ತಮವಾಗಿರುವುದು. ಉತ್ತಮ ಕೆಲಸಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ.ಆರೋಗ್ಯದಲ್ಲಿ ಸುಧಾರಣೆ. ಅನಿರೀಕ್ಷಿತ ಅತಿಥಿಗಳ ಆಗಮನ. ಮಕ್ಕಳ ವಿಷಯದಲ್ಲಿತುಸು ಜಾಗ್ರತೆ ಇರಲಿ. ಆರ್ಥಿಕವಾಗಿ ಉನ್ನತಿ ಇರುತ್ತದೆ.

ನೌಕರಸ್ಥರಿಗೆ ಶುಭ ದಿನ.ಸಹೋದರನ ಆಗಮನದಿಂದಾಗಿ ಮನೆಯಲ್ಲಿ ಸಂಭ್ರಮ. ವಿವಿಧ ಮೂಲಗಳಿಂದ ಧನಾಗಮನ. ಆರೋಗ್ಯ ಸುಧಾರಿಸುವುದು.

ಕಾರ್ಯವಿಘ್ನದಿಂದ ಕಿರಿಕಿರಿ. ಧನಾತ್ಮಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ.ಜಗಳದ ದಿನಗಳ ನಂತರ, ನೀವು ಮತ್ತು ನಿಮ್ಮ ಸಂಗಾತಿ ಮತ್ತೆ ಪರಸ್ಪರರ ಪ್ರೇಮದಲ್ಲಿ ಬೀಳುತ್ತೀರಿ.ಮಕ್ಕಳ ವಿಚಾರದಲ್ಲಿ ನೆಮ್ಮದಿ.

ಸ್ತ್ರೀಯರಿಗೆ ರೋಗಬಾಧೆ, ಗುತ್ತಿಗೆ ಕೆಲಸದಿಂದ ಬಾಕಿ ಹಣ ಪಡೆದುಕೊಳ್ಳುವ ಸಾಧ್ಯತೆ. ಕೆಲಸ ಕಾರ್ಯಗಳಲ್ಲಿಹಣದ ಕೊರತೆಯು ಕಂಡು ಬರುವುದು.ಸಂತಾನ ಸಂಬಂಧ ದುಃಖವಾದೀತು. ಹಣಕಾಸಿನ ದೃಢತೆಯಿಂದಾಗಿ ಮಾನಸಿಕ ನೆಮ್ಮದಿ.

ಹಣಕಾಸಿನ ವಿಷಯದಲ್ಲಿಕೊರತೆಯಿಲ್ಲ. ಕಷ್ಟನಷ್ಟಗಳು ಕಡಿಮೆಯಾದರೂ ಅನಾವಶ್ಯಕವಾಗಿ ಉದ್ವೇಗ ಸ್ಥಿತಿ ಇರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಮತ್ತು ಅನಗತ್ಯ ಕ್ರಮಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ.ಹೊಸ ಉದ್ಯೋಗಾವಕಾಶದಿಂದಾಗಿ ಜೀವನಶೈಲಿಯಲ್ಲಿ ಬದಲಾವಣೆ.

ಪೂರ್ವ ಸಿದ್ಧತೆ ಇಲ್ಲದೆ ಯಾವುದೇ ಕೆಲಸಗಳಿಗೆ ಕೈಹಾಕಬೇಡಿ. ಹಂತಹಂತ ಮುಂದುವರಿದಂತೆ ಅಭಿವೃದ್ಧಿ. ರೋಗ ವೃದ್ಧಿ, ಚರ್ಮ ವ್ಯಾಧಿ, ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ.

ಹಿರಿಯರ ಸಲಹೆಗಳಿಗನುಸಾರವಾಗಿ ನಡೆಯುವುದರಿಂದ ಯಶಸ್ಸು. ಸ್ವಲ್ಪ ರೋಗ ಬಾಧೆ.ಮನೆಯಲ್ಲಿ ಸುಖ ನೆಮ್ಮದಿ ಹಂತ ಹಂತವಾಗಿ ಕಂಡು ಬರುತ್ತದೆ. ನಿಮ್ಮ ಖರ್ಚುಗಳು ನಿಮ್ಮ ಬಜೆಟ್ ಅನ್ನು ಮೀರಬಹುದು

ಪ್ರತಿಫಲವನ್ನು ಅಪೇಕ್ಷಿಸದೇ ನಿಮ್ಮ ಕೆಲಸ ನೀವೂ ಮಾಡಿ. ಗೆಳೆಯರ ನೆರವಿನಿಂದ ವೃತ್ತಿ ಜೀವನದಲ್ಲಿ ಏಳಿಗೆ. ದೇಹಾರೋಗ್ಯದಲ್ಲಿ ಜಾಗ್ರತೆ.ಸಾಂಸಾರಿಕ ನೆಮ್ಮದಿಯ ದಿನವಾಗಿದ್ದು, ಸಂಗಾತಿಯಿಂದ ಉತ್ತಮ ಸಹಕಾರ. ಹಲವಾರು ರೀತಿಯಲ್ಲಿ ಧನವ್ಯಯ

ಕೆಲಸ ಕಾರ್ಯಗಳಲ್ಲಿ ಏಕಾಗ್ರತೆಯಿಂದ ಯಶಸ್ಸು. ಸಾಕಷ್ಟು ನೋವು ಜೊತೆಗೆ ಉದ್ಯೋಗ ಲಾಭ.ಬಂಧುಗಳಿಂದ ವಿಶೇಷ ರೀತಿಯಲ್ಲಿ ಸಹಕಾರ.ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ. ಸಾಂಸಾರಿಕ ನೆಮ್ಮದಿ.

ಕೆಲಸದ ಸ್ಥಳದಲ್ಲಿಹೆಚ್ಚಿನ ಒತ್ತಡ. ಮನಸ್ಸಿಗೆ ನೋವು. ಗೃಹ ವಾಹನಾದಿಗಳಲ್ಲಿ ನೆಮ್ಮದಿ.ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಯಶಸ್ಸು. ವೃತ್ತಿರಂಗದಲ್ಲಿ ಆಗಾಗ ಆಸಮಾಧಾನ. ವ್ಯವಹಾರದ ಬೇರೆ ಮಾರ್ಗ ಕಂಡುಕೊಳ್ಳುವಿರಿ.ಗಂಡ,ಹೆಂತಿ ವೈಮನಸ್ಯ.

ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ. ಬಂಧುಗಳು ಕೆಲಸಗಳ ನಿಮಿತ್ತ ಸಹಕಾರ ಬೆಂಬಲ. ವೈವಾಹಿಕ ಭಾಗ್ಯಕ್ಕೆ ಪ್ರಸ್ತಾವ. ವಾಹನ ಖರೀದಿಗೆ ಅನುಕೂಲ. ಲಾಭದಿಂದ ಸಂತಸ.

ಹಣಕಾಸು ಬರುವುದು. ಉದ್ಯೋಗ ವ್ಯವಹಾರಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ. ತಂದೆಯಿಂದ ಆಪಾದನೆ.ಆತುರದ ನಿರ್ಧಾರದಿಂದ ಸಮಸ್ಯ.ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.