ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ.

ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ ಹೆಚ್ಚಿನ ಅಭಿವೃದ್ಧಿ ಗೋಚರಕ್ಕೆ ಬರುತ್ತದೆ. ಪತ್ನಿಗೆ ಮಾತ್ರ ಉತ್ತಮವಾಗಿರುದಿಲ್ಲ. ದಂಪತಿಗಳಿಗೆ ಸಂತಾನಭಾಗ್ಯಕ್ಕೆ ಸಕಾಲ. ರಾಜಕೀಯ ವ್ಯಕ್ತಿಗಳಿಗೆ ಚಟುವಟಿಕೆಯ ದಿನ.

ಸಾಮಾಜಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರಕವಾದ ವಾತಾವರಣವಿದೆ. ಸಾಂಸಾರಿಕ ಹೊಂದಾಣಿಕೆಯಿಂದ ಶಾಂತಿ ಸಮಾಧಾನ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಅನುಕೂಲವಾಗಲಿದೆ. ಕೆಲಸ ಕಾರ್ಯಗಳನ್ನು ಸುಲಭವಾಗಿ ಪೂರ್ತಿಗೊಳಿಸುವಿರಿ. ಇಷ್ಟದೇವರ ಸೇವೆಯಿಂದ ಕಷ್ಟಗಳೆಲ್ಲವೂ ಪರಿಹಾರ. ಬಂಧುಗಳಿಂದ ಸಹಾಯ ದೊರಕಲಿವೆ. ಮಕ್ಕಳ ಚಟುವಟಿಕೆಗಳ ಬಗ್ಗೆ ಗಮನ ಅಗತ್ಯ.

ಶಾರೀರಿಕ ಆರೋಗ್ಯ ಸುಧಾರಿಸಲಿದೆ. ಆರ್ಥಿಕ ಅಭಿವೃದ್ಧಿ ಹಂತ ಹಂತವಾಗಿ ಗೋಚರಕ್ಕೆ ಬರುವ ಸಾದ್ಯತೆ ಇದೆ. ವಿರೋಧಿಗಳನ್ನು ಸಮರ್ಥವಾಗಿ ಎದುರಿಸಲು ಕಷ್ಟವಾಗುತ್ತದೆ. ಜಾಗ್ರತೆ ಇರಲಿ. ಶುಭ ಸುದ್ದಿ ಕೇಳುವ ಭಾಗ್ಯ. ಮನಸ್ಸಿಗೆ ಮುದ ನೀಡುವ ಘಟನಾವಳಿಗಳು ಸಂಭವಿಸುವವು. ಔಷಧ ವ್ಯಪಾರದಲ್ಲಿ ತೊಡಗಿದವರಿಗೆ ಲಾಭ. ದೃಢ ನಿರ್ಧಾರದಿಂದ ಯಶಸ್ಸು ನಿಮ್ಮದಾಗಲಿದೆ.

ಕೌಟುಂಬಿಕ ಸಮಸ್ಯೆ.ವೃತ್ತಿ ಜೀವನಕ್ಕೆ ಬಹಳ ಅವಶ್ಯಕತೆ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ದಾಂಪತ್ಯದಲ್ಲಿ ಆತಂಕ. ಆಗಾಗ ವೃತ್ತಿರಂಗದಲ್ಲಿ ಅವಮಾನ ಅಪಮಾನ. ಮಹಿಳೆಯರಿಗೆ ಮಾನಸಿಕ ಕಿರಿಕಿರಿ.ಖರ್ಚಿನ ಜೊತೆಗೆ ಗಳಿಕೆಯೂ ಇರಲಿದೆ.

ಉದ್ಯೋಗದಲ್ಲಿ ಒತ್ತಡ.ಕುಟುಂಬದವರೊಂದಿಗೆ ಆರಾಮದಾಯಕ ದಿನ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಪ್ರೀತಿ ಪಾತ್ರರ ಸಹಕಾರದಿಂದ ಕಾರ್ಯಸಿದ್ಧಿ. ಮಾನಸಿಕ ಕಿರಿಕಿರಿ, ಶತ್ರುಗಳ ಕಾಟ.

ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ.ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಂತಸ. ಸಮಸ್ಯೆಗಳು ಹಂತ ಹಂತವಾಗಿ ಶಮನ. ತೀರ್ಥಯಾತ್ರೆಗೆ ಹೋಗುವ ಸಾಧ್ಯತೆ. ನೀವಾಡುವ ಮಾತಿನಲ್ಲಿ ಎಚ್ಚರಿಕೆ ಇರಲಿ, ಇದರಿಂದ ಜಗಳವಾಗುವ ಸಾಧ್ಯತೆಗಳಿವೆ.

ಸ್ನೇಹಿತರಲ್ಲಿ ವೈಮನಸ್ಸು.ಆಸ್ಪತ್ರೆಯ ಅಲೆದಾಟ ಮುಕ್ತಾಯವಾಗುವ ಸಾಧ್ಯತೆ. ವಾಹನ ಖರೀದಿ. ದೇವತಾ ದರ್ಶನ ಭಾಗ್ಯಕ್ಕಾಗಿ ಸಂಚಾರವಿದೆ. ಅಧಿಕಾರಿಗಳಿಂದ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಯಶಸ್ಸು.

ಕುಟುಂಬದಲ್ಲಿ ಕಲಹ.ಆರೋಗ್ಯದಲ್ಲಿ ಸುಧಾರಣೆ. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು. ಆದಾಯ ಹೆಚ್ಚಿಸಿಕೊಳ್ಳುವ ಮೂಲ ಸಿಗಲಿದೆ. ಉದರಬಾಧೆ ಶೀತಬಾಧೆಗಳು ಇರಲಿವೆ.ಸಂಚಾರವಿರಲಿದೆ.

ಮನೆಯಲ್ಲಿ ವಿವಾಹ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ವೈಮನಸ್ಸು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ರೀತಿಯಲ್ಲಿ ಉದ್ಯೋಗ ಲಾಭ. ವೈವಾಹಿಕ ಖುಷಿ ಹೆಚ್ಚಾಗಲಿದೆ. ಕೋರ್ಟ್ ನ ಕೇಸ್ಗಳಿಗೆ ಓಡಾಟವಿರಲಿದೆ. ಆರ್ಥಿಕವಾಗಿ ಉನ್ನತಿ.

ಆರೋಗ್ಯದಲ್ಲಿ ಏರುಪೇರು.ಯೋಗ್ಯ ವಯಸ್ಕರಿಗೆ ವೈವಾಹಿಕ ಭಾಗ್ಯ.ಸಂಗಾತಿ ಜತೆ ಸಂತೋಷದಿಂದ ಕಾಲಕಳೆಯಲಿದ್ದೀರಿ. ಸಾಲಗಾರರಿಂದ ತೊಂದರೆ ಇರಲಿದೆ.ಹಣಕಾಸಿನ ವಿಚಾರದಲ್ಲಿ ಉತ್ತಮವಾಗಿದೆ. ಸಂಗಾತಿಯೊಂದಿಗೆ ಕಲಹ,

ದಾಂಪತ್ಯದಲ್ಲಿ ಸಂಶಯ.ಖರ್ಚು ವೆಚ್ಚಗಳ ಮೇಲೆ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ. ಕೌಟುಂಬಿಕ ಮತ್ತು ವೃತ್ತಿಪರ ಜೀವನವು ಧನಾತ್ಮಕ ಬದಲಾವಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಬೆಲೆಬಾಳುವ ವಸ್ತುಗಳ ಖರೀದಿಯನ್ನು ತಕ್ಷಣಕ್ಕೆ ಮಾಡದಿರುವುದು ಒಳ್ಳೆಯದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.