News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

1074

‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್‌ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್‌ಟೆನ್ಶನ್‌, ಟೈಪ್‌2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್‌ ಕಾಲೇಜ್‌ ಆಫ್‌ ಲಂಡನ್‌ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್‌ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ಗಳು ಬಂದಿವೆ. ಅದರಂತೆ ಡಯಾಬಿಟೀಸ್‌ನಿಂದಾಗಿ 280100 ಜನರಿಗೆ ಕ್ಯಾನ್ಸರ್‌ ಉಂಟಾಗಿರುವ ಕೇಸ್‌ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್‌ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್‌‌ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್‌‌ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್‌ ಕ್ಯಾನ್ಸರ್‌, ಬ್ರೆಸ್ಟ್‌ ಕ್ಯಾನ್ಸರ್‌‌, ಕೊಲೊರೆಕ್ಟಲ್‌ ಕ್ಯಾನ್ಸರ್‌, ಎಂಡೊಮೆಟ್ರಿಯಲ್‌ ಕ್ಯಾನ್ಸರ್‌ ಉಂಟಾಗುತ್ತದೆ.

ಪ್ರಮುಖ ಕಾರಣಗಳು:-

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.

  • ಶಿಕ್ಷಣ

    ಕೆ.ಎ.ಎಸ್. ಪರೀಕ್ಷೆಗೆ ಅಗತ್ಯವಾದ ಅತ್ಯುಪಯುಕ್ತ ಪುಸ್ತಕಗಳು ಹಾಗೂ ತಯಾರಿಯ ಬಗ್ಗೆ ಈ ಲೇಖನಿ ಓದಿ…..

    ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು