ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್ಟೆನ್ಶನ್, ಟೈಪ್2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್ ಕಾಲೇಜ್ ಆಫ್ ಲಂಡನ್ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ಗಳು ಬಂದಿವೆ. ಅದರಂತೆ ಡಯಾಬಿಟೀಸ್ನಿಂದಾಗಿ 280100 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್ ಕ್ಯಾನ್ಸರ್, ಬ್ರೆಸ್ಟ್ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಎಂಡೊಮೆಟ್ರಿಯಲ್ ಕ್ಯಾನ್ಸರ್ ಉಂಟಾಗುತ್ತದೆ.

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…