ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.

ಬೊಜ್ಜು ಒತ್ತಡದ ಕಾರಣದಿಂದಾಗಿ ಉಂಟಾಗುತ್ತದೆ. ಆದರೂ ಕೂಡ ಜನರು ಇದರ ಬಗ್ಗೆ ಯೋಚನೆ ಮಾಡೋದೆ ಇಲ್ಲ. ಅವರು ಇದನ್ನು ಸಮಸ್ಯೆ ಎಂದು ಹೇಳಲು ತಯಾರಿರೋದಿಲ್ಲ. ಹೆಚ್ಚು ತೂಕ ಹೊಂದಿರುವ ಜನರು ಆ ಬಗ್ಗೆ ಕಮೆಂಟ್ ಕೂಡ ಕೇಳಲು ಇಷ್ಟಪಡೋದಿಲ್ಲ. ಆದರೆ ಈ ಬೊಜ್ಜು ಹಲವಾರು ರೋಗಗಳಿಗೆ ಕಾರಣವಾಗಿದೆ.

ಬೊಜ್ಜು ಪ್ರಪಂಚದಾದ್ಯಂತ ಒಂದು ಮಹಾಮಾರಿಯಂತೆ ಹರಡಿದೆ. ಭಾರತವನ್ನು ಸಹ ಇದು ಬಿಟ್ಟಿಲ್ಲ. ಆದರೆ ಜನರು ಇದನ್ನು ಸಮಸ್ಯೆ ಎಂದು ಪರಿಗಣಿಸೋದೆ ಇಲ್ಲ. ಆದರೆ ಎಲ್ಲಾ ರೋಗದ ಮೂಲ ಇದಾಗಿದೆ. ಬೊಜ್ಜಿನಿಂದ ಹೃದಯದ ಸಮಸ್ಯೆ, ಹೈಪರ್ಟೆನ್ಶನ್, ಟೈಪ್2 ಮಧುಮೇಹ ಸಮಸ್ಯೆ ಕೂಡ ಉಂಟಾಗುತ್ತದೆ.

ಇಂಪೀರಿಯಲ್ ಕಾಲೇಜ್ ಆಫ್ ಲಂಡನ್ ನಡೆಸಿದಂತಹ ಅಧ್ಯಯನದಲ್ಲಿ ತಿಳಿಸಿದಂತೆ ಇಂಡಿವಿಶುವಲ್ ಆಗಿ ತೂಕ ಹೆಚ್ಚಾಗಿರೋದರಿಂದ 544,300 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ಗಳು ಬಂದಿವೆ. ಅದರಂತೆ ಡಯಾಬಿಟೀಸ್ನಿಂದಾಗಿ 280100 ಜನರಿಗೆ ಕ್ಯಾನ್ಸರ್ ಉಂಟಾಗಿರುವ ಕೇಸ್ ಕೂಡ ಇದೆ.

ಒಟ್ಟಿನಲ್ಲಿ ಕ್ಯಾನ್ಸರ್ ಉಂಟಾಗುವ ಮುಖ್ಯ ಕಾರಣ ಡಯಾಬಿಟೀಸ್ ಮತ್ತು ಬೊಜ್ಜು ಎಂದು ತಿಳಿದು ಬಂದಿದೆ. ಕ್ಯಾನ್ಸರ್ ರೋಗಿಗಳ ಮೇಲೆ ನಡೆಸಿದ ಅಧ್ಯಯನದಲ್ಲಿ ಡಯಾಬಿಟೀಸ್ ಮತ್ತು ಬೊಜ್ಜು ಸಮಸ್ಯೆಯಿಂದ ಸುಮಾರು 8,00,000 ಜನರಿಗೆ ಕ್ಯಾನ್ಸರ್ ಆಗಿರುವುದು ತಿಳಿದು ಬಂದಿದೆ. ಇವೆರಡು ಜೊತೆಯಾದರೆ ಜನರಿಗೆ ಲಿವರ್ ಕ್ಯಾನ್ಸರ್, ಬ್ರೆಸ್ಟ್ ಕ್ಯಾನ್ಸರ್, ಕೊಲೊರೆಕ್ಟಲ್ ಕ್ಯಾನ್ಸರ್, ಎಂಡೊಮೆಟ್ರಿಯಲ್ ಕ್ಯಾನ್ಸರ್ ಉಂಟಾಗುತ್ತದೆ.

ತಂಬಾಕು, ಮದ್ಯಪಾನ, ಆಹಾರಾಭ್ಯಾಸ,ಪ್ರಾಕೃತಿಕ ಅಂಶಗಳು. ವಂಶವಾಹಿನಿಯ ಅಂಶಗಳು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…