ಜೀವನಶೈಲಿ

ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

132

ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

ಮೀತ್ ಎನ್ನುವ ಶಿಕ್ಷಕಿ  ಗುಜರಾತ್ ನಗರದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ 2013ರಲ್ಲಿ ತಮ್ಮ ಕಾಲೇಜಿನಿಂದ ಗಾಂಧಿ ಪಾದಯಾತ್ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ.ವಿವಿಧ ಗ್ರಾಮಗಳಿಗೆ ವಿದ್ಯಾರ್ಥಿಗಳು ಹಾಗು ಪ್ರಾದ್ಯಾಪಕಾರು ಎಲ್ಲರು ಭೇಟಿ ನೀಡುತ್ತಾರೆ. ಇದರ ಉದ್ದೇಶ ಆ ಗ್ರಾಮಗಳಲ್ಲಿ ಏನೆಲ್ಲಾ ಸಮಸ್ಯೆಯನ್ನು ಜನರು ಅನುಭವಿಸುತ್ತಿದ್ದಾರೆ ಅನ್ನೋದನ್ನ ತಿಳಿದು ಕೊಳ್ಳುವುದು.

ಹೀಗಿರುವಾಗ ಈ ಶಿಕ್ಷಕಿಯು ಆಳವಾಗಿ ಜನರ ಸಮಸ್ಯೆಯನ್ನು ತಿಳಿಯಲು ಪ್ರಯತ್ನಿಸುತ್ತಾರೆ. ಹೀಗೆ ಅಲ್ಲಿನ ಪ್ರವಾಸ ಮುಗಿಸು ಕೊಂಡು ಬಂದಾಗ ಅವರು ಯೋಚಿಸುತ್ತಾರೆ ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳು ಇಲ್ಲದೆ ಗ್ರಾಮೀಣ ಪ್ರದೇಶದ ಮಹಿಳೆಯರು ಎಷ್ಟೊಂದು ಕಷ್ಟ ಅನುಭವಿಸುತ್ತಾರೆ. ಅನ್ನೋದನ್ನ ತಿಳಿದ ಇವರು ಆ ಜನರಲ್ಲಿ ಪ್ರೇರಣೆ ಮಾಡಿ ಶೌಚಾಲಯ ಕಟ್ಟಿಸಿ ಅದನ್ನು ಬಳಕೆ ಮಾಡುವ ಹಾಗೆ ಮಾಡಬೇಕು ಅನ್ನೋದನ್ನ ನಿರ್ಧರಿಸುತ್ತಾರೆ.

ಆ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ ಸುದರ್ಶನ್ ಅಯ್ಯಂಗಾರ್ ಎಂಬವರು ಹಳ್ಳಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯೊಂದನ್ನು ಪ್ರಾರಂಭಿಸಿದರು. ನನ್ನ ರಾಷ್ಟ್ರವನ್ನು ಪೂರೈಸಲು ಮತ್ತು ನನ್ನ ತಾಯಿಯ ಭೂಮಿಯನ್ನು ಸ್ವಚ್ಛಗೊಳಿಸಲು ಒಂದು ಭಾಗವಾಗಲು ಒಂದು ದೊಡ್ಡ ಅವಕಾಶ ಸಿಕ್ಕಿತು ಆಗಾಗಿ ನಾನು ತಕ್ಷಣ ಒಪ್ಪಿಕೊಂಡೆ ಅನ್ನುತ್ತಾರೆ.

ನಂತರ ಆ ಗ್ರಾಮಗಳಿಗೆ ಭೇಟಿ ನೀಡಿ ಯಾರ ಮನೆಯಲ್ಲಿ ಶೌಚಾಲಯ ಇಲ್ಲವೋ ಅವರ ಮನೆಯಲ್ಲಿ ಕಟ್ಟಿಸಿ ಕೊಳ್ಳುವ ಹಾಗೆ ಪ್ರೇರಣೆಯನ್ನು ಮಾಡುತ್ತಾರೆ . ಅಲ್ಲದೆ ಅದರಿಂದಾಗು ಅನುಕೂಲಗಳ ಬಗ್ಗೆ ಹಾಗು ಯಾವ ರೀತಿಯಲ್ಲಿ ನಿರ್ಮಿಸಿ ಕೊಳ್ಳ ಬೇಕು ಎಂದೆಲ್ಲ ಮಾಹಿತಿಯನ್ನು ಆ ಗ್ರಾಮದ ಮಹಿಳೆಯರಲ್ಲಿ ತಿಳಿಸುತ್ತಾರೆ.

ಅಲ್ಲದೆ ಸರಕಾರಿ ಕಾರ್ಯಕ್ರಮದಡಿಯಲ್ಲಿ ಶೌಚಾಲಯಗಳನ್ನು ಕಟ್ಟಲು ಗ್ರಾಮಸ್ಥರಿಗೆ ಮನವೊಲಿಸಲು ಏಳು ತಿಂಗಳುಗಳನ್ನು ತೆಗೆದುಕೊಂಡಿತು’

4 ವರ್ಷದಲ್ಲಿ 34 ಗ್ರಾಮಗಳಲ್ಲಿ 6000 ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿ ಕೊಳ್ಳುವ ಹಾಗೆ ಮಾಡಿದ್ದಾರೆ.ಯಾರು ಶೌಚಾಲಯ ನಿರ್ಮಿಸಿ ಕೊಳ್ಳುತ್ತಾರೆ ಅವರಿಗೆ ಬಹುಮಾನ ಕೊಡಲಾಗುತ್ತದೆ ಅನ್ನೋ ಯೋಜನೆಯನ್ನು ಹಾಕಿ ಕೊಂಡು ಜನರಲ್ಲಿ ಪ್ರೇರಣೆ ಮಾಡುತ್ತಾರೆ.

ಹೀಗೆ ಕಟ್ಟಿಸಿ ಕೊಂಡವರಿಗೆ ತಮ್ಮ ಸ್ವಂತ ಹಣದಲ್ಲಿ ಆ ಬಹುಮಾನವನ್ನು ಕೂಡುವ ಕೆಲಸ ಮಾಡುತ್ತಾರೆ. ಹೇಗೆ ಕೆಲಸ ಮಾಡಿದಾಗ ಹಲವು ಜನ ಇವರನ್ನು ಅಪಹಾಸ್ಯ ಮಾಡುತ್ತಾರೆ ಅವುಗಳನ್ನು ಲೆಕ್ಕಕೆ ಹಾಕದೆ ನಾನು ನನ್ನ ರಾಷ್ಟ್ರಕ್ಕೆ ಹಾಗು ನನ್ನ ಭೂಮಿ ತಾಯಿಯನ್ನು ಸ್ವಚ್ಛತೆ ಮಾಡುವ ಹೆಮ್ಮೆ ನನಗಿದೆ ಅನ್ನೋ ನಿರ್ಧಾರದೊಂದಿಗೆ ಯಶಸ್ಸು ಕಾಣುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಸುದ್ದಿ

    ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

    ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…

  • ಸುದ್ದಿ

    ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಈ ಪುಟ್ಟ ಬಾಲಕನ ಹೃದಯ ಈಗ ಆ ಮೊಬೈಲ್‌ನಲ್ಲಿದೆ..?

    ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್​ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…

  • Uncategorized

    ತುಂಬಾ ನಕ್ಕರೆ ಹೀಗೂ ಆಗುತ್ತೆ..! ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.