ಸಿನಿಮಾ

ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

1419

ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ  ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

ಇಷ್ಟೆಲ್ಲಾ ಪೀಠಿಕೆ ಕೊಟ್ಟಿದ್ದು, ಯಾರೂ ಎನ್ನುವ ಯೋಚನೆಯಲ್ಲಿದ್ದೀರಾ! ಅವರೇ “ಆ ದಿನಗಳು” ಚಿತ್ರದ ನಟ ಚೇತನ್. ಅವರ ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ವಿಷಯಗಳ ಬಗ್ಗೆ ತಿಳಿಯೋಣ…

ಚೇತನ್’ರವರ ಬಾಲ್ಯ ಜೀವನ ಮತ್ತು ವಿಧ್ಯಾಭ್ಯಾಸ:-

ಚೇತನ್ ಹುಟ್ಟಿದ್ದು ಅಮೆರಿಕಾದ ಚಿಕಾಗೋನಗರದಲ್ಲಿ 24 ಫೆಬ್ರವರಿ 1983ರಂದು ಜನಿಸಿದರು.  ಚಿತ್ರದುರ್ಗ  ಮೂಲದ  ವೀರಶೈವ  ಸಮಾಜದ ಈ ಕುಟುಂಬ ಸಾಕಷ್ಟು ವರ್ಷಗಳ ಹಿಂದೆ ಅಮೆರಿಕೆಗೆ ಬಂದು ನೆಲೆಸಿದೆ. ಚೇತನ್ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣ ಪಡೆದದ್ದು ಅಮೇರಿಕೆಯ ಪ್ರತಿಷ್ಠಿತ ಶಾಲೆಗಳಲ್ಲಿ.

ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಿದ್ದು ಅಮೆರಿಕಾದ ವಿಶ್ವ ಪ್ರಸಿದ್ಧ ಯೇಲ್ ವಿಶ್ವವಿದ್ಯಾಲಯದಲ್ಲಿ. ಈ ಯೇಲ್ ವಿಶ್ವವಿದ್ಯಾಲಯ ಅನೇಕ ಕ್ಷೇತ್ರಗಳಲ್ಲಿ ಹಾರ್ವರ್ಡನ್ನೂ ಮೀರಿಸುವಂಥದ್ದು. ಜೀವನದ ಬಹುತೇಕ ವರ್ಷಗಳನ್ನು ಅಮೆರಿಕಾದ ಕಳೆದಿದ್ದರೂ ಸಾಹಿತಿಗಳನ್ನೂ ನಾಚಿಸುವವಷ್ಟು ಪರಿಶುದ್ಧವಾಗಿ ಕನ್ನಡದಲ್ಲಿ ಸಂವಾದ ನಡೆಸುತ್ತಾರೆ.

ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಹೇಗೆ?

ಚೇತನ್ ಸಂಪೂರ್ಣ ಅಪ್ಪಟ  ಕಲಾವಿದ. ಆಧುನಿಕನೃತ್ಯ ಪರಿಣಿತಿಯ ಜೊತೆಗೆ ನೃತ್ಯ ತರಬೇತಿ ಮತ್ತು ನೃತ್ಯ ನಿರ್ದೇಶನದಲ್ಲೂ ಪಳಗಿದ್ದಾರೆ. ಪಾಶ್ಚಾತ್ಯ ಜಾಜ್ ಸಂಗೀತ, ಭಾರತೀಯ ಶಾಸ್ತ್ರೀಯ ಸಂಗೀತ, ಅದರಲ್ಲೂ ಕರ್ನಾಟಕ ಸಂಗೀತವನ್ನು ಅದ್ಭುತವಾಗಿ ಸ್ಯಾಕ್ಸೋಫೋನ್ ವಾದ್ಯದಲ್ಲಿ ನುಡಿಸಬಲ್ಲರು ಚೇತನ್.

2007ರಲ್ಲಿ ‘ಆ ದಿನಗಳು’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಅಪಾರ ಬೇಡಿಕೆಯಿದ್ದರೂ ಇಲ್ಲಿಯವರೆಗೆ ಕೇವಲ 6 ಸಿನೆಮಾಗಳಲ್ಲಿ ನಟಿಸಿ ಸಿನೆಮಾರಂಗದಿಂದ ದೂರವುಳಿದಿದ್ದ ನಟ ಚೇತನ್ ಕುಮಾರ್ ಮತ್ತೆ ಚಿತ್ರರಂಗಕ್ಕೆ ಹಿಂದಿರುಗುವ ತಯಾರಿಯಲ್ಲಿದ್ದಾರೆ.

ನಟನೆಗೆ ತಮ್ಮ ಆದ್ಯತೆಯಾಗಿದ್ದರು ತೆಗೆದುಕೊಂಡಿರುವ ಈ ವಿರಾಮದಲ್ಲಿ ಸಮಾಜಮುಖಿ ಕಾರ್ಯಗಳತ್ತ ತಮ್ಮನ್ನು ತೊಡಗಿಸಿಕೊಂಡಿದ್ದನ್ನು ತಿಳಿಸುತ್ತಾರೆ.

ಎಲ್ಲರೂ ಮೆಚ್ಚುವಂತಾದ್ದು ಚೇತನ್’ರವರ ಸಮಾಜ ಮುಖಿ ಕಾರ್ಯಗಳು…

ಜನಪರ ಕಾಳಜಿಎಲ್ಲಕ್ಕಿಂತ ಚೇತನ್ ಹೆಚ್ಚು ಆಪ್ತರಾಗಲು ಕಾರಣವಾಗುವುದು ಚೇತನರ ಅವಿರತ ಜನಪರ ಕಾಳಜಿ.ಒಂದೇ ಒಂದು ದಿನ ತಲೆಯ ಬುಡಕ್ಕಿಟ್ಟುಕೊಳ್ಳುವ ದಿಂಬು ಒಂಚೂರು ಏರುಪೇರಾದರೂ ಸಹಿಸದ ನಮ್ಮಂಥವರಿಗೆ ಧೊಪ್ಪನೆ ಸುರಿಯುವ ಕೊಡಗಿನ ಮಳೆಯಲ್ಲಿ ಬಯಲನ್ನೇ ಹಾಸಿಕೊಂಡು ಮಲಗುವ ಕಲ್ಪನೆಯೇ ಅಸಾಧ್ಯವಾಗದದ್ದು.

ತಲೆಯ ಮೇಲಿನ ಸೂರು ಕಳೆದುಕೊಂಡ ಸುಮಾರು 3000 ಜನ ಸುಮಾರು 578 ಕುಟುಂಬಗಳು,ಜೇನುಕುರುಬ, ಬೆಟ್ಟಕುರುಬ, ಎರವ. ಶೋಲಿಯ, ಪಣಿಯ ಮತ್ತಿತರ ಆದಿವಾಸಿ ಸಮುದಾಯಗಳ ಜೀವನದ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಅಲ್ಲೇ ಹೊರಟು ಅವರ ಮಧ್ಯೆಯೇ ಒಬ್ಬನಾಗಿ ಬೆರೆತುಹೋಗಿರುವ ಚೇತನರಂಥವರು ಇಂದಿಗೂ ನಮ್ಮ ನಡುವೆ ಬದುಕಿದ್ದಾರೆ ಎಂದು ನಂಬಿಸಿಕೊಳ್ಳಲು ಸಾಹಸಪಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ