ಜ್ಯೋತಿಷ್ಯ

ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

185

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ ಪಡೆಯಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಸತ್ಪಾತ್ರರಿಗೆ ದಾನ ಮಾಡಬೇಕೆಂಬುದು ನಿಜ. ಆದರೆ ಎರಡು ಬಾರಿ ಚಿಂತಿಸಿ ಅವರಿಗೆ ಸಹಾಯ ನೀಡಿ. ಇದರಿಂದ ನಿಮಗೆ ತೃಪ್ತಿ ದೊರೆಯುವುದು. ಹಣಕಾಸಿನ ವಿಷಯದಲ್ಲಿ ಅನುಕೂಲವಿದೆ. ಬಹುದಿನದ ಕಸನು ನನಸಾಗಲಿದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಒಂದೇ ಒಂದು ಸಣ್ಣ ತಪ್ಪಿನಿಂದ ನಿಮ್ಮ ಮಹತ್ತರವಾದ ಕೆಲಸ ಹಾಳಾಗಲು ಆಸ್ಪದ ಕೊಡದಿರಿ. ಜನ್ಮಸ್ಥ ರಾಹು ಮಾಯಾ ಮಾಡುವುದರಿಂದ ಬುದ್ಧಿಗೆ ಮಂಕು ಕವಿದಂತೆ ಆಗುವುದು. ದುರ್ಗಾ ಸ್ತೋತ್ರವನ್ನು ಪಠಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಮಾತು ಆಡಿದರೆ ಆಯಿತು ಮುತ್ತು ಒಡೆದರೆ ಹೋಯಿತು ಎಂಬುದನ್ನು ನೆನಪಿಟ್ಟುಕೊಳ್ಳಿ. ವಿರೋಧಿಗಳನ್ನು ಮಟ್ಟಹಾಕುವ ಭರದಲ್ಲಿ ನಾಲಿಗೆಯನ್ನು ಯದ್ವಾತದ್ವಾ ಹರಿಯಲು ಬಿಡಬೇಡಿ. ತಾಳಿದವನು ಬಾಳಿಯಾನು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಹೆಚ್ಚಿನ ವಿದ್ಯಾಭ್ಯಾಸ ಹೊಂದಿ ಸಮಾಜದಲ್ಲಿ ಗಣ್ಯವ್ಯಕ್ತಿ ಎನಿಸಿಕೊಂಡಿರುವ ನೀವು ಹಗುರ ಮಾತನಾಡುತ್ತ ದಿನವನ್ನು ಹಾಳು ಮಾಡಿಕೊಳ್ಳದಿರಿ. ಅದರ ಬದಲು ನಿಮ್ಮ ಜ್ಞಾನಧಾರೆಯನ್ನು ಇತರರಿಗೆ ಹಂಚಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ನೀವು ತಳೆಯುವ ನಿರ್ಧಾರವನ್ನು ವಿರೋಧಿಸುವವರು ಸುತ್ತುವರಿದರೂ ಮಾತಿನ ಮೋಡಿಯಿಂದ ಎಲ್ಲರನ್ನು ಗೆಲ್ಲಬಲ್ಲಿರಿ. ನಿಮ್ಮ ವಿಚಾರಧಾರೆಗಳನ್ನು ಎಲ್ಲರೂ ಒಪ್ಪುವಂತೆ ಮಾಡುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಹೊಸ ವಹಿವಾಟನ್ನು ನಡೆಸಲು ಕೆಲಮಂದಿ ನಿಮ್ಮನ್ನು ದುಂಬಾಲು ಬೀಳಲು ಸಾಧ್ಯವಿದೆ. ಈ ಬಗ್ಗೆ ಅವಸರ ಸಲ್ಲದು. ಈ ಹಿಂದೆ ಇದೆ ತೆರನಾಗಿ ಆತುರಪಟ್ಟು ಸಾಕಷ್ಟು ಹಣ ಕಳೆದುಕೊಂಡಿರುವ ನೀವು ಈ ಬಾರಿ ಜಾಣ್ಮೆಯಿಂದ ಹೆಜ್ಜೆ ಇಡಬೇಕಿದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಭಗವಂತ ನೀಡಿದಷ್ಟರಲ್ಲೇ ತೃಪ್ತಿ ಹೊಂದುವುದು ಒಳ್ಳೆಯದು. ಅತಿಯಾದ ಆಸೆಯಿಂದ ಮತ್ತಷ್ಟು ಸಂಕಟಕ್ಕೆ ಸಿಲುಕಿಕೊಳ್ಳುವಿರಿ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ. ಬಡವರಿಗೆ ಆಹಾರ ನೀಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ತೀರ ಸರಳವಾದ ಮಾರ್ಗದಿಂದ ಧನಲಾಭದ ದಾರಿ ತೆರೆದುಕೊಳ್ಳಬಹುದೆಂಬ ಆಶಾಭಾವನೆ ಬಿಡಿ. ಸದ್ಯದ ಪರಿಸ್ಥಿತಿಯಲ್ಲಿ ನಿಮ್ಮ ಆಲೋಚನೆಯಂತೆ ಕಾರ್ಯಗಳು ನಡೆಯುವುದಿಲ್ಲ. ಜನ್ಮಸ್ಥ ಶನಿ ಪ್ರಭಾವದಿಂದ ವಿಳಂಬ ರೀತಿಯಲ್ಲಿ ಕೆಲಸ ಕಾರ್ಯಗಳು ನಡೆಯುವವು.

ಮಕರ:- ಚುರುಕಾದ ಓಡಾಟ, ನಡೆನುಡಿ ಇದ್ದರೂ ಕೊಂಚ ನಿಧಾನ ಪ್ರವೃತ್ತಿಯೂ ಇರಲಿ. ಗುರುವಿನ ಶುಭ ಸಂಚಾರದಿಂದ ಒಳಿತು ಕಾಣುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಪ್ರತಿಭೆಯನ್ನು ಧಾರಾಳವಾಗಿ ಪ್ರದರ್ಶಿಸಲು ಎಲ್ಲಾ ರೀತಿಯ ಅವಕಾಶಗಳು ಬರಲಿವೆ. ವಿದೇಶದಿಂದ ಬರುವ ವರ್ತಮಾನ ನಿಮಗೆ ಹರ್ಷವನ್ನುಂಟು ಮಾಡುವುದು. ಅಲ್ಲದೆ ಸಾಮಾಜಿಕ ಮತ್ತು ಶೈಕ್ಷ ಣಿಕ ಕ್ಷೇತ್ರದಲ್ಲಿ ಹೆಸರು ತಂದುಕೊಡುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮ ಉತ್ತಮ ಮಾರ್ಗದರ್ಶನವನ್ನು ನೆರೆಹೊರೆ ಮಂದಿ ಬಯಸುತ್ತಾರೆ. ಪ್ರಶಂಸೆಗೆ ಅಧಿಕವಾದ ದಾರಿ ತೆರೆಯಲಿದೆ. ಹಳೆಯ ಸ್ನೇಹಿತರು ನಿಮ್ಮನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ