ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.
ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.
ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.
ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.
ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.
ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.
ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.
ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.
ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ
ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.
ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.
ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.