ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ.
ಈ ಖಾಯಿಲೆಗೆ ಪ್ರತಿ ವರ್ಷವೂ ತುತ್ತಾಗುತ್ತಾರೆ. ಸಂಧಿವಾತದಲ್ಲಿ ನೂರಕ್ಕೂ ಹೆಚ್ಚು ವಿಧದ ರೂಪಗಳಿವೆ. ಇದರಲ್ಲಿ ಮುಖ್ಯವಾಗಿ ಆಸ್ಟಿಯೋ ಆರ್ಥರೈಟೀಸ್ ರುಮಾಟೈಡ್ ಆರ್ಥರೈಟೀಸ್, ಗೌಟಿ ಆರ್ಥರೈಟೀಸ್, ಸೋರಿಯಾಟಿಕ್ ಆರ್ಥರೈಟೀಸ್ ಹಾಗೂ ಸ್ಪಾಂಡಿಲೈಟೀಸ್ ಹೆಚ್ಚಾಗಿ ಪರಿಚಿತವಾಗಿದೆ. ಆಸ್ಟಿಯೋ ಆರ್ಥರೈಟೀಸ್ ಅತ್ಯಂತ ಸಾಮಾನ್ಯ ಸ್ವರೂಪವಾಗಿದೆ. ಈ ಆರ್ಥರೈಟೀಸ್ ಖಾಯಿಲೆಯು ಹೆಚ್ಚಾಗಿ 50 ವರ್ಷ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬರುತ್ತದೆ.
ರುಮಾಟೈಡ್ ಆರ್ಥರೈಟೀಸ್ ಸಾಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗ ವಾಗಿದೆ. ಗೌಟಿ ಆರ್ಥರೈಟೀಸ್ ಎಂಬ ಸಂಧಿವಾತವು ನಮ್ಮ ರಕ್ತದಲ್ಲಿ ಯೂರಿಕ್ ಆಸಿಡ್ ಅಂಶವು ಹೆಚ್ಚಾಗುವುದರಿಂದ ಕೀಲುಗಳಲ್ಲಿ ಇದು ಶೇಖರಣೆಯಾದಾಗ ಗಂಟುನೋವು ಹಾಗೂ ಕೆಂಪಾಗುವುದು, ಊತ ಕಾಣಿಸಿಕೊಳ್ಳುವುದು ಈ ಖಾಯಿಲೆಯ ಲಕ್ಷಣವಾಗಿದೆ.
ಈ ಸಂಧಿವಾತವು ಮಾಂಸಾಹಾರಿಗಳಲ್ಲಿ ಹಾಗೂ ಮದ್ಯಪಾನ ಮಾಡುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕೆಲವರು ಸಂಧಿವಾತವನ್ನು ಅಲ್ಪಾವಧಿಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಷ್ಟೇ ಇನ್ನೂ ಕೆಲವರು ನಿರ್ಲಕ್ಷಿಸುತ್ತಾರೆ. ನೋವನ್ನು ನಿರ್ಲಕ್ಷಿಸಿದರೆ ಅದು ಗಂಭೀರ ಸಮಸ್ಯೆಯಾಗಿ ಕಾಡಬಹುದು. ಆಧುನಿಕ ವೈದ್ಯ ಪದ್ಧತಿಯಲ್ಲಿ ಸಂಧಿವಾತಕ್ಕೆ ನೋವು ನಿವಾರಕ ಮಾತ್ರೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಹೋಮಿಯೋಪತಿ ವೈದ್ಯಪದ್ಧತಿಯಲ್ಲಿ ರೋಗಿಗೆ ಅನುಗುಣವಾಗಿ ಹಾಗೂ ರೋಗದ ಹಿಂದಿನ ಕಾರಣ ತಿಳಿದುಕೊಂಡು ಚಿಕಿತ್ಸೆ ಕೊಡಲಾಗುತ್ತದೆ. ಈ ಚಿಕಿತ್ಸೆಯ ಜೊತೆಗೆ ಮತ್ತೆ ಈ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುತ್ತದೆ.
ರೋಗಿಯ ರೋಗ ನಿರೋಧಕ ಶಕ್ತಿ ಹಾಗೂ ಜೀವನಶೈಲಿ ಈ ಸಂಧಿವಾತಕ್ಕೆ ಬಹಳ ಮುಖ್ಯವಾಗುತ್ತದೆ. ಯಾವುದು ಸಮಸ್ಯೆ ಉಂಟು ಮಾಡುತ್ತದೆಯೋ ಅದೇ ಸಮಸ್ಯೆ ಗುಣಪಡಿಸುತ್ತದೆ . ಹೋಮಿಯೋಪತಿಯ ಮೂಲ ನಿಯಮ. ಅದೇ ಸಂಗತಿ ಎಲ್ಲ ಸಮಸ್ಯೆಗೂ ಅನ್ವಯಿಸುತ್ತದೆ. ಈ ಸಂಧಿವಾತಕ್ಕೂ ಕೂಡ ಅದೇ ಸಿದ್ಧಾಂತದ ಆಧಾರದ ಮೇಲೆ ಔಷಧಿ ನೀಡಲಾಗುತ್ತದೆ. ಹೋಮಿಯೋಪತಿ ಕೇಂದ್ರದಲ್ಲಿ ನಿಮ್ಮ ಎಲ್ಲಾ ದೀರ್ಘಕಾಲದ ಸಮಸ್ಯೆಗಳಿಗೆ ಪ್ರತಿಯೊಂದು ರೋಗಿಗನುಗುಣವಾಗಿ ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಜೆನೆಟಿಕ್ ಕಾನ್ಸ್ಟಿಟ್ಯೂಷನಲ್ ಚಿಕಿತ್ಸೆಯಿಂದ ಆಧುನಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ಪರಿಹಾರ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಬಿ1, ಬಿ6, ವಿಟಮಿನ್ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.