ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಹಿಂದಷ್ಟೇ ಒಂದು ಸಿನಿಮಾ ಬಂದಿತ್ತು. ಅದರಲ್ಲಿ ನಮ್ಮ ಕನ್ನಡದ ಕಿಚ್ಚ ಸುದೀಪ್ ಕೂಡ ಅಭಿನಯಿಸಿದ್ದರು.ಆ ಸಿನಿಮಾದ ಸ್ಟೋರಿ ಹೀಗಿತ್ತು…

ಯುವಕ ಎಷ್ಟು ಹಿಂದೆ ಬಿದ್ದರೂ ಯುವತಿಗೆ ಇಷ್ಟವಿದ್ದರೂ ಲವ್ಗೆ ಓಕೆ ಹೇಳದಿರುವುದು…ಅಷ್ಟರಲ್ಲಿ ವಿಲನ್ ಎಂಟರ್ ಆಗಿ ಯುವಕನನ್ನು ಸಾಯಿಸುತ್ತಾನೆ…

ನಂತರ ಆ ಯುವಕ ನೊಣವಾಗಿ ಬದಲಾಗುವುದು…ವಿಲನ್ನಿಂದ ಯುವತಿಯನ್ನು ಕಾಪಾಡುವುದು…ಸಿನಿಮಾದ ಕತೆ.

ಅದರಲ್ಲಿ ಸತ್ತು ಹೋದ ಹೀರೋ ನೊಣವಾಗಿ ಮರುಜನ್ಮ ಪಡೆಯುತ್ತಾನೆ. ಆದರೆ ನಿಜಜೀವನದಲ್ಲಿ ಯಾವುದೇ ಕಾರಣಕ್ಕೂ ಆ ರೀತಿ ನಡೆಯಲ್ಲ. ಕೇವಲ ಕನಸಿನಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸುತ್ತಿರುತ್ತವೆ.
ಆದರೆ ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!

ಥೈಲ್ಯಾಂಡ್ನಲ್ಲಿನ ಕಾಂಚನಾಬೌರಿ ಎಂಬ ಪ್ರದೇಶದ ವಾರ್ರಾನನ್ ಸರಸಲಿನ್ ಎಂಬ ಯುವಕ ಒಬ್ಬ ಯುವತಿಯನ್ನು ಗಾಢವಾಗಿ ಪ್ರೀತಿಸಿದ. ಆದರೆ….ಆಕೆ ಐದು ವರ್ಷಗಳ ಹಿಂದೆ ಮೃತಪಟ್ಟಳು.

ಇದರಿಂದ ವಾರ್ರಾನನ್ ಬಹಳಷ್ಟು ಭಯಪಟ್ಟ. ಪ್ರೇಯಸಿ ವಿಷಯದಲ್ಲಿ ಬಹಳಷ್ಟು ಕೃಷವಾದ. ಆದರೆ ಆ ರೀತಿ ಆತ ಕಾಲ ತಳ್ಳುತ್ತಿರಬೇಕಾದರೆ ಒಂದು ದಿನ ಸಡನ್ ಆಗಿ 10 ಅಡಿ ಉದ್ದದ ನಾಗರಹಾವು ಆತನ ಬಳಿಗೆ ಬಂತು. ಅದನ್ನೂ ನೋಡುತ್ತಿದ್ದಂತೆ ಎಲ್ಲರ ತರಹ ಆತನಿಗೂ ಶಾಕ್ ಆಯಿತು…ಆ ಬಳಿಕ ಆ ಹಾವು ಆತನ ಜತೆಗೆ ಸ್ನೇಹದಿಂದ ಇರುವುದನ್ನು ನೋಡಿ ಆತನಿಗೆ ಅಚ್ಚರಿಯಾಯಿತು. ಹಾಗಾಗಿ ಸತ್ತು ಹೋದ ತನ್ನ ಪ್ರೇಯಸಿ ಮತ್ತೆ ಹಾವಿನ ರೂಪದಲ್ಲಿ ಮರಳಿ ಬಂದಿದ್ದಾಳೆ ಎಂದು ಭಾವಿಸಿದ. ಆ ಹಾವಿನೊಂದಿಗೆ ಬದುಕಲು ಆರಂಭಿಸಿದ.

ನಿತ್ಯ ತಾನು ಎಲ್ಲಿಗೆ ಹೋದರೂ ಹಾವನ್ನು ಸಹ ಅಲ್ಲಿಗೆ ಕರೆದೊಯ್ಯುತ್ತಾರೆ. ಮನೆಯಲ್ಲಿ ಯಾವುದೇ ಕೆಲಸ ಮಾಡುತ್ತಿದ್ದರೂ ಹಾವು ಆತನ ಜತೆಗೆ ಇರುತ್ತದೆ. ಆತನನ್ನು ಏನೂ ಮಾಡಲ್ಲ. ಟಿವಿ ನೋಡುತ್ತದೆ. ಆಟ ಆಡುತ್ತಿದ್ದರೆ ಗಮನಿಸುತ್ತದೆ. ಜಿಮ್ಗೆ ಹೋದರೆ ಜತೆಯಾಗಿ ಹೋಗುತ್ತದೆ.

ಈ ಹಿನ್ನೆಲೆಯಲ್ಲಿ ಆತನ ಜತೆಗೆ ಇರುವ ಹಾವನ್ನು ನೋಡಿ ಎಲ್ಲರೂ ಭಯಬೀಳಲು ಆರಂಭಿಸಿದರು. ಆದರೆ ಆತನಿಗೆ ಮಾತ್ರ ಯಾವುದೇ ಭಯ ಇಲ್ಲ. ತನ್ನ ಪ್ರೇಯಸಿ ಜತೆಗೆ ಕಳೆದಂತೆ ಕಳೆಯುತ್ತಿದ್ದಾನೆ. ತನ್ನ ಜತೆಗೆ ಆ ಹಾವನ್ನೂ ಮಲಗಿಸಿಕೊಳ್ಳುತ್ತಾನೆ. ಅದೇನೇ ಇರಲಿ ಹಾವು ಎಂದರೆ ವಿಷಕಾರಿ ಎಂದು, ಅದರಿಂದ ಯಾವಾಗ ಬೇಕಾದರೂ ಅಪಾಯ ತಪ್ಪಿದ್ದಲ್ಲ ಎಂದು ಅಕ್ಕಪಕ್ಕದವರು ವಾರ್ರಾನನ್ಗೆ ಹೇಳುತ್ತಿದ್ದಾರೆ.
ಆದರೂ ಆ ಮಾತುಗಳನ್ನು ಆತ ಪರಿಗಣಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಜೀವನ ಭವಿಷ್ಯತ್ತಿನಲ್ಲಿ ಹೇಗಿರುತ್ತದೋ ಕಾದು ನೋಡಿದರೆ ಗೊತ್ತಾಗುತ್ತದೆ. ಈಗ ಹೇಳಿ “ಈಗ” ಸೀನ್ ರಿಪೀಟ್ ಆದಂತೆ ಅಲ್ಲವೇ..?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…